Hot News
- Quick Links
- ಸ್ಥಳೀಯ ಸುದ್ದಿ
ಉತ್ತರ ಕನ್ನಡ ಜಿಲ್ಲಾ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳ (ಪಿಡಿಒ) ಕ್ಷೇಮಾಭಿವೃದ್ಧಿ ಸಂಘವು ಸಲ್ಲಿಸಿದ ವಿವಿಧ ಬೇಡಿಕೆಗಳ ಮನವಿಗೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ತಕ್ಷಣವೇ ಸ್ಪಂದಿಸಿ, ತ್ವರಿತ ಕ್ರಮ ಕೈಗೊಳ್ಳುವ ಮೂಲಕ ಅಧಿಕಾರಿಗಳಲ್ಲಿ ವಿಶ್ವಾಸ ಮೂಡಿಸಿದ್ದಾರೆ. ಸಿದ್ದಾಪುರ ತಾಲೂಕಿನ ಶಿರಳಗಿ ಪಿಡಿಒ ರಾಜೇಶ್ ಅವರ ಮೇಲಿನ ಹಲ್ಲೆ ಪ್ರಕರಣವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿದ ಸಿಇಒ ಅವರು, ಈ ಬಗ್ಗೆ ಕೂಡಲೇ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಜೊತೆ ಖುದ್ದಾಗಿ ಮಾತನಾಡಿ, ಆರೋಪಿಯ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಕೋರಿದ್ದಾರೆ. ಇದರ ಜೊತೆಗೆ, ಶಿರಸಿ ತಾಲೂಕಿನ…
ಸಿದ್ದಾಪುರ ತಾಲೂಕಿನ ಶಿರಳಗಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ (ಪಿಡಿಒ) ರಾಜೇಶ ಆರ್. ನಾಯ್ಕ ಅವರ ಮೇಲೆ ಇತ್ತೀಚೆಗೆ ನಡೆದ ಹಲ್ಲೆ ಹಾಗೂ ಜೀವ ಬೆದರಿಕೆ ಘಟನೆಯನ್ನು ತೀವ್ರವಾಗಿ ಖಂಡಿಸಿ, ಆರೋಪಿಯ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಉತ್ತರ ಕನ್ನಡ ಜಿಲ್ಲಾ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ (ನೋ.) ವತಿಯಿಂದ ಜಿಲ್ಲಾಧ್ಯಕ್ಷ ಗಿರೀಶ್ ನಾಯಕ ಅವರ ನೇತೃತ್ವದಲ್ಲಿ ಮಾನ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಇಂದು ಅಧಿಕೃತವಾಗಿ ಮನವಿ ಸಲ್ಲಿಸಲಾಯಿತು. ಮನವಿ ಸ್ವೀಕರಿಸಿದ…
ಸಿದ್ದಾಪುರ ತಾಲೂಕಿನ ಶಿರಳಗಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ (ಪಿಡಿಒ) ರಾಜೇಶ ಆರ್. ನಾಯ್ಕ ಅವರ ಮೇಲೆ ನಡೆದಿರುವ ಹಲ್ಲೆ ಹಾಗೂ ಕೊಲೆ ಬೆದರಿಕೆ ಘಟನೆಯನ್ನು ಕರ್ನಾಟಕ ರಾಜ್ಯ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ಉತ್ತರ ಕನ್ನಡ ಜಿಲ್ಲಾಧ್ಯಕ್ಷರಾದ ಗಿರೀಶ್ ನಾಯಕ ಅವರು ತೀವ್ರವಾಗಿ ಖಂಡಿಸಿದ್ದಾರೆ. ಸರ್ಕಾರಿ ಅಧಿಕಾರಿಯ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪಿಗೆ ತಕ್ಷಣವೇ ಕಠಿಣ ಶಿಕ್ಷೆಯಾಗಬೇಕು, ತಪ್ಪಿದಲ್ಲಿ ಮುಂಬರುವ ದಿನಗಳಲ್ಲಿ ಪಿಡಿಒ ಸಂಘದ ವತಿಯಿಂದ ಹೋರಾಟ ಕೈಗೊಳ್ಳಲಾಗುವುದು ಎಂದು ಅವರು ಎಚ್ಚರಿಕೆ ನೀಡಿದ್ದಾರೆ. ಘಟನೆಯ ವಿವರ: ದಿನಾಂಕ 31-03-2026 ರಂದು ಮಧ್ಯಾಹ್ನ…
ಕಾರವಾರ: ಕೆಪಿಸಿಸಿ ಮಾಜಿ ಕಾರ್ಯದರ್ಶಿ ಗೋಪಾಲಕೃಷ್ಣ ನಾಯಕ ಅವರು ತಮ್ಮ ಮೇಲಿನ ಹಲ್ಲೆ ಯತ್ನ ಪ್ರಕರಣದಲ್ಲಿ ವಿನಾಕಾರಣ ಶಾಸಕ ಸತೀಶ್ ಸೈಲ್ ಅವರ ಹೆಸರನ್ನು ಪರೋಕ್ಷವಾಗಿ ಎಳೆದು ತರುತ್ತಿರುವುದು ಕಾಂಗ್ರೆಸ್ ಪಕ್ಷದ ಹಾಗೂ ಶಾಸಕರ ಘನತೆಗೆ ಹಾನಿ ಉಂಟುಮಾಡಿದೆ. ಈ ಬಗ್ಗೆ ಪೊಲೀಸ್ ಇಲಾಖೆ ಸೂಕ್ತ ತನಿಖೆ ನಡೆಸಿ, ಆಧಾರರಹಿತ ಹೇಳಿಕೆ ನೀಡಿದ್ದರೆ ಅವರ ವಿರುದ್ಧವೇ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಬೇಕು ಎಂದು ಜಿಲ್ಲಾ ಕಾಂಗ್ರೆಸ್ ವಕ್ತಾರ ಶಂಭು ಶೆಟ್ಟಿ ಆಗ್ರಹಿಸಿದ್ದಾರೆ. ಸೋಮವಾರ ಕಾರವಾರದ ಜಿಲ್ಲಾ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,"ಗೋಪಾಲಕೃಷ್ಣ…
ಅಂಕೋಲಾ: ಕೆಪಿಸಿಸಿ ಮಾಜಿ ಕಾರ್ಯದರ್ಶಿ ಹಾಗೂ ಕಾಂಗ್ರೆಸ್ ಮುಖಂಡ ಗೋಪಾಲಕೃಷ್ಣ ನಾಯಕ್ ಅವರ ಮೇಲೆ ಹಾಡಹಗಲೇ ನಡೆದ ಮಾರಣಾಂತಿಕ ದಾಳಿಯನ್ನು ಅಂಕೋಲಾ ತಾಲೂಕು ಯುವ ಕಾಂಗ್ರೆಸ್ ಅಧ್ಯಕ್ಷರಾದ ಅಭಿನಂದನ್ ಖಾರ್ವಿ ತೀವ್ರವಾಗಿ ಖಂಡಿಸಿದ್ದಾರೆ. ಇದೇ ವೇಳೆ, ಆರೋಪಿಗಳ ಬಂಧನದಲ್ಲಿ ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಪೊಲೀಸ್ ಇಲಾಖೆಯ ಕಾರ್ಯವನ್ನು ಶ್ಲಾಘಿಸಿರುವ ಅವರು, ಭವಿಷ್ಯದಲ್ಲಿ ಅಂಕೋಲಾದಲ್ಲಿ ಇಂತಹ ಭಯದ ವಾತಾವರಣ ಮರುಕಳಿಸದಂತೆ ಕಠಿಣ ಕ್ರಮಕ್ಕೆ ಆಗ್ರಹಿಸಿದ್ದಾರೆ. ದುಷ್ಕರ್ಮಿಗಳು ಗೋಪಾಲಕೃಷ್ಣ ಅವರಿಗೆ ಚಾಕುವಿನಿಂದ ಇರಿಯುತ್ತಿರುವ ಭೀಕರ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ದಾಳಿಯ ತೀವ್ರತೆಯನ್ನು ಸ್ಪಷ್ಟಪಡಿಸಿದೆ. ಗಾಯಾಳು ಗೋಪಾಲಕೃಷ್ಣ…
ಕಾರವಾರ: ನಗರದ ಬಿಲ್ಟ್ ಸರ್ಕಲ್ ಬಳಿ ಸಾರ್ವಜನಿಕರಿಗೆ 1 ರೂಪಾಯಿಗೆ 80 ರೂಪಾಯಿ ನೀಡುವ ಆಸೆ ತೋರಿಸಿ ಓಸಿ ಮಟ್ಕಾ ನಡೆಸುತ್ತಿದ್ದ ಅಡ್ಡೆಯ ಮೇಲೆ ಕಾರವಾರ ಶಹರ ಪೊಲೀಸರು ಭರ್ಜರಿ ದಾಳಿ ನಡೆಸಿದ್ದಾರೆ. ಈ ಕಾರ್ಯಾಚರಣೆಯಲ್ಲಿ ಓರ್ವ ಆರೋಪಿಯನ್ನು ಬಂಧಿಸಲಾಗಿದ್ದು, ನಗದು ಹಾಗೂ ಜೂಜಾಟದ ಸಾಮಗ್ರಿಗಳನ್ನು ವಶಪಡಿಸಿಕೊಳ್ಳಲಾಗಿದೆ. ಬಂಧಿತ ಆರೋಪಿಯನ್ನು ಸದಾಶಿವಗಡದ ಪಿ. ಮೈದಾನದ ಹತ್ತಿರದ ನಿವಾಸಿ, 22 ವರ್ಷದ ಧರ್ಮ ಯಲ್ಲಪ್ಪ ಸ್ವಾಮಿ ಎಂದು ಗುರುತಿಸಲಾಗಿದೆ. ದಿನಾಂಕ 24-03-2026 ರಂದು ರಾತ್ರಿ 8:00 ಗಂಟೆಯ ಸುಮಾರಿಗೆ ರಾಷ್ಟ್ರೀಯ ಹೆದ್ದಾರಿ 66ರ ಸರ್ವಿಸ್ ರಸ್ತೆ…
ಅಂಕೋಲಾ: ಕಾಂಗ್ರೆಸ್ ಮುಖಂಡ ಹಾಗೂ ಕೆಪಿಸಿಸಿ ಮಾಜಿ ಕಾರ್ಯದರ್ಶಿ ಗೋಪಾಲಕೃಷ್ಣ ನಾಯಕ ಅವರ ಮೇಲೆ ಹಾಡಹಗಲೇ ದುಷ್ಕರ್ಮಿಗಳು ಏಕಾಏಕಿ ಎರಗಿ ಮಾರಣಾಂತಿಕ ದಾಳಿ ನಡೆಸುತ್ತಿರುವ ಭೀಕರ ವಿಡಿಯೋ ದೃಶ್ಯಾವಳಿಗಳು ಇದೀಗ ವೈರಲ್ ಆಗಿದೆ. ಕೃತ್ಯವೆಸಗಿದ ಆರೋಪಿಗಳ ಪೈಕಿ ನಾಲ್ಕು ಜನರನ್ನು ಈಗಾಗಲೇ ಬಂಧಿಸಿರುವ ಪೊಲೀಸರು, ಈ ದಾಳಿಯ ಹಿಂದಿರುವ ಅಸಲಿ ರೂವಾರಿಯ ಪತ್ತೆಗಾಗಿ ಬಲೆ ಬೀಸಿದ್ದಾರೆ. ದುಷ್ಕರ್ಮಿಗಳು ಅನಿರೀಕ್ಷಿತವಾಗಿ ಬಂದು ದಾಳಿ ಮಾಡುತ್ತಿರುವ ಸಂಪೂರ್ಣ ದೃಶ್ಯ ಇದೀಗ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ಮಾರಣಾಂತಿಕ ದಾಳಿಯಿಂದಾಗಿ ಗಾಯಗೊಂಡಿರುವ ಗೋಪಾಲಕೃಷ್ಣ ನಾಯಕ ಅವರಿಗೆ ತುರ್ತು ಪ್ರಾಥಮಿಕ…
ಅಂಕೋಲಾ: ಕೆಪಿಸಿಸಿ ಮಾಜಿ ಕಾರ್ಯದರ್ಶಿ ಹಾಗೂ ಅಂಕೋಲಾದ ಕಾಂಗ್ರೆಸ್ ಮುಖಂಡ ಗೋಪಾಲಕೃಷ್ಣ ನಾಯಕ್ ಅವರ ಮೇಲೆ ಹಾಡಹಗಲೇ ನಡೆದ ಭೀಕರ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯಾಗಿದೆ. ಗೋಪಾಲಕೃಷ್ಣ ನಾಯಕ್ ತಲೆಗೆ ಚಾಕುವಿನಿಂದ ಇರಿದು ಪರಾರಿಯಾಗಿದ್ದ ನಾಲ್ವರು ಶಂಕಿತ ಆರೋಪಿಗಳನ್ನು ಪೊಲೀಸರು ಕಾರವಾರ-ಗೋವಾ ಗಡಿಭಾಗದಲ್ಲಿ ವಶಕ್ಕೆ ಪಡೆದಿದ್ದಾರೆ ಎಂಬ ಮಾಹಿತಿ ಮೂಲಗಳಿಂದ ತಿಳಿದುಬಂದಿದೆ. ಗಡಿ ದಾಟುವ ಮುನ್ನವೇ ಬಲೆಗೆ ಬಿದ್ದ ದುಷ್ಕರ್ಮಿಗಳು: ಘಟನೆ ನಡೆದ ಬೆನ್ನಲ್ಲೇ ಕ್ಷಿಪ್ರ ಕಾರ್ಯಾಚರಣೆಗಿಳಿದ ಪೊಲೀಸ್ ಇಲಾಖೆ, ಜಿಲ್ಲೆಯಾದ್ಯಂತ ಹೈ-ಅಲರ್ಟ್ ಘೋಷಿಸಿ, ಗಡಿ ಭಾಗಗಳಲ್ಲಿ ಕಟ್ಟೆಚ್ಚರ ವಹಿಸಿತ್ತು. ಹಲ್ಲೆಕೋರರು ಗೋವಾ…
ಅಂಕೋಲಾ: ಮಾಜಿ ಕೆಪಿಸಿಸಿ ಕಾರ್ಯದರ್ಶಿ ಹಾಗೂ ಅಂಕೋಲಾದ ಪ್ರಭಾವಿ ಕಾಂಗ್ರೆಸ್ ನಾಯಕರಾದ ಗೋಪಾಲಕೃಷ್ಣ ನಾಯಕ್ ಅವರ ಮೇಲೆ ದುಷ್ಕರ್ಮಿಗಳು ಏಕಾಏಕಿ ಚಾಕುವಿನಿಂದ ಮಾರಣಾಂತಿಕ ಹಲ್ಲೆ ನಡೆಸಿ, ಕೊಲೆಗೆ ಯತ್ನಿಸಿರುವ ಆಘಾತಕಾರಿ ಘಟನೆ ನಡೆದಿದೆ. ಘಟನೆಯ ಬೆನ್ನಲ್ಲೇ ತಮ್ಮ ನೆಚ್ಚಿನ ನಾಯಕನನ್ನು ನೋಡಲು ಸಾವಿರಾರು ಸಂಖ್ಯೆಯಲ್ಲಿ ಸಾರ್ವಜನಿಕರು ಆಸ್ಪತ್ರೆಯತ್ತ ದೌಡಾಯಿಸಿದರು. ದುಷ್ಕರ್ಮಿಗಳ ಈ ಅಮಾನವೀಯ ಕೃತ್ಯದಿಂದಾಗಿ ಗೋಪಾಲಕೃಷ್ಣ ನಾಯಕ್ ಅವರ ತಲೆಗೆ ತೀವ್ರ ಸ್ವರೂಪದ ಪೆಟ್ಟಾಗಿದೆ. ಘಟನೆಯ ತಕ್ಷಣವೇ ಅವರನ್ನು ಸ್ಥಳೀಯರ ನೆರವಿನಿಂದ ಅಂಕೋಲಾದ ಆರ್ಯ ಮೆಡಿಕಲ್ ಸೆಂಟರ್ಗೆ ದಾಖಲಿಸಿ, ತುರ್ತು ಪ್ರಾಥಮಿಕ ಚಿಕಿತ್ಸೆ ಒದಗಿಸಲಾಗಿದೆ.…
ಅಂಕೋಲಾ: ಕಳೆದ ಹಲವು ದಿನಗಳಿಂದ ಉರಿಯುವ ಬಿಸಿಲಿನ ತಾಪಕ್ಕೆ ತತ್ತರಿಸಿದ್ದ ಅಂಕೋಲಾ ತಾಲೂಕಿನ ಜನತೆಗೆ ಇಂದು ಸ್ವಲ್ಪ ತಂಪಿನ ಅನುಭವ ಸಿಕ್ಕಿದೆ. ಅಂಕೋಲಾ ತಾಲೂಕಿನ ಹಲವೆಡೆ ಅಚಾನಕ್ ಮಳೆ ಸುರಿದಿದ್ದು, ಬಿಸಿಲಿನ ತೀವ್ರತೆಯಿಂದ ಬೇಸತ್ತಿದ್ದ ಜನರು ಉರಿ ಬಿಸಿಲಿನಿಂದ ಸ್ವಲ್ಪ ಮಟ್ಟಿಗೆ ಬಿಡುಗಡೆ ಕಂಡು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ. ಮಂಗಳವಾರ ಮುಂಜಾನೆ 5 ಗಂಟೆ ಸುಮಾರಿಗೆ ಅಕಾಲಿಕ ಮಳೆ ಉಂಟಾಗಿದೆ. ಕೆಲವೆಡೆ ಉತ್ತಮ ಮಳೆಯಾದರೆ, ಇನ್ನೂ ಕೆಲವು ಕಡೆ ತುಂತುರು ಮಳೆ ಸುರಿದಿದೆ. ಮಳೆಯ ಪರಿಣಾಮವಾಗಿ ತಾಪಮಾನದಲ್ಲಿ ಸ್ವಲ್ಪ ಇಳಿಕೆ ಕಂಡುಬಂದಿದೆ. ಆದರೆ ಈ…
15 Sep 2024, 11:37 am, 606 reads ಇವನು ಪತ್ರಕರ್ತ, ಇವನ ಎದುರು ಹುಷಾರಾಗಿ ಮಾತಾಡಿ,…
ಅಂಕೋಲಾ ತಾಲೂಕಿನ ಶೆಟಗೇರಿ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ಸಂಜೆ ಸಂಭವಿಸಿದ ರಸ್ತೆ ಅಪಘಾತದಲ್ಲಿ…
ಕಾರವಾರದ ರಾಷ್ಟ್ರೀಯ ಹೆದ್ದಾರಿಯ ಸರ್ವಿಸ್ ರಸ್ತೆಯ ಪಕ್ಕದಲ್ಲಿ ನಡುಹಗಲಿನಲ್ಲಿಯೇ ಗಾಂಜಾ ಸೇವಿಸಿ ಅಮಲಿನಲ್ಲಿ ತೇಲಾಡುತ್ತಿದ್ದ 36…
ಅಂಕೋಲಾ: ಅಂಕೋಲಾ ತಾಲೂಕಿನ ಕೇಣಿಯ ಗಾಬೀತವಾಡದಲ್ಲಿ 67 ವರ್ಷದ ವೃದ್ಧೆಯೊಬ್ಬರು ನಾಪತ್ತೆಯಾಗಿರುವ ಘಟನೆ ವರದಿಯಾಗಿದೆ. ನಾಪತ್ತೆಯಾದವರನ್ನು…
ಅಂಕೋಲಾ (ಮಾ. 11): ಸಾಮಾನ್ಯ ಜನರು ದಿನನಿತ್ಯ ಬಳಸುವ ಅಡುಗೆ ಅನಿಲದ (ಎಲ್ಪಿಜಿ) ದರವನ್ನು ದಿಢೀರ್…
ಇತ್ತೀಚಿನ ದಿನಗಳಲ್ಲಿ ಕರಾವಳಿ ಭಾಗದಲ್ಲಿ ಯುವಕರನ್ನೇ ಗುರಿಯಾಗಿಸಿಕೊಂಡು ಹರಡುತ್ತಿದ್ದ ಮಾದಕ ಜಾಲವೊಂದನ್ನು ಕುಮಟಾ ಪೊಲೀಸರು ಯಶಸ್ವಿಯಾಗಿ…
ಅಂಕೋಲಾದಲ್ಲಿ ರಾಷ್ಟ್ರೀಯ ಹೆದ್ದಾರಿಯ ಸರ್ವೀಸ್ ರಸ್ತೆಯ ಅಂಚಿನಲ್ಲಿ ಕಸ ಸಂಗ್ರಹವಾಗಿದ್ದು ಹಾಗೂ ಸುರಕ್ಷತಾ ಕ್ರಮಗಳ ಕೊರತೆಯ…
ಕಾರವಾರ ಸಮೀಪದ ರಾಷ್ಟ್ರೀಯ ಹೆದ್ದಾರಿ-66ರ ಬಿಣಗಾ ಮಾರ್ಗದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತವೊಂದು ಹೆದ್ದಾರಿ ಪ್ರಯಾಣಿಕರನ್ನು…
ಅಂಕೋಲಾದಲ್ಲಿ ಕೋಟ್ಯಂತರ ರೂಪಾಯಿ ವೆಚ್ಚದಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ಗುಣಮಟ್ಟ ಹಾಗೂ ಸಾರ್ವಜನಿಕ ಸುರಕ್ಷತೆಯ…
Confirmed
65.1M
Death
6.6M
Lorem ipsum dolor sit amet, consectetur adipisicing elit, sed do eiusmod tempor incididunt ut labore et dolore magna aliqua.
Neque porro quisquam est, qui dolorem ipsum quia dolor sit amet, consectetur, adipisci velit, sed quia non numquam.
Sign in to your account