Hot News
- Quick Links
- ಸ್ಥಳೀಯ ಸುದ್ದಿ
ಅಂಕೋಲಾ: ತಾಲೂಕಿನ ಅಭಿವೃದ್ಧಿಗೊಂಡ ರಸ್ತೆಗಳ ಪೈಕಿ ಪ್ರಮುಖವಾದ ಪೂಜಗೇರಿ ರಸ್ತೆಯಲ್ಲಿರುವ ಹಳೆಯ ಕಿರಿದಾದ ಸೇತುವೆ ಇದೀಗ ಸಂಚಾರ ದಟ್ಟಣೆಗೆ ಕಾರಣ ವಾಗುತ್ತಿದೆ. ರಸ್ತೆ ಅಗಲೀಕರಣಗೊಂಡು ವಾಹನ ಸಂಚಾರ ಸುಗಮವಾಗಿದ್ದರೂ, ಮಧ್ಯದಲ್ಲಿರುವ ಈ ಸೇತುವೆ ಮಾತ್ರ ಹಳೆಯ ವಿನ್ಯಾಸದಲ್ಲೇ ಉಳಿದಿದೆ. ಗಂಗಾವಳಿ ಸೇತುವೆ ಸಾರಿಗೆಗೆ ಮುಕ್ತವಾಗಿರುವುದರಿಂದ ಇದೇ ಮಾರ್ಗದ ಮೂಲಕ ಗೋಕರ್ಣ ಕಡೆಗೆ ತೆರಳುವ ವಾಹನಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಪ್ರವಾಸಿಗರ ವಾಹನಗಳ ಜೊತೆಗೆ ಶಾಲಾ-ಕಾಲೇಜು ಬಸ್ಗಳು, ಸರಕಾರಿ ಮತ್ತು ಖಾಸಗಿ ಸಾರಿಗೆ ವಾಹನಗಳ ಓಡಾಟವೂ ಹೆಚ್ಚಳ ಕಂಡಿದೆ. ವಿಶೇಷವಾಗಿ ಬೆಳಿಗ್ಗೆ ಮತ್ತು ಸಂಜೆ…
ನಾಡಿನ ಪ್ರಸಿದ್ಧ ಶಿರಸಿ ಶ್ರೀ ಮಾರಿಕಾಂಬಾ ಜಾತ್ರೆಯ ಸಂಭ್ರಮದ ನಡುವೆಯೇ, ಭಕ್ತರ ಭಕ್ತಿ ಹಾಗೂ ನಂಬಿಕೆಯನ್ನು ಬಂಡವಾಳ ವಾಗಿಸಿಕೊಂಡು ವಂಚಿಸಲು ಸೈಬರ್ ಖದೀಮರು ಹೊಸ ತಂತ್ರ ರೂಪಿಸಿದ್ದಾರೆ. ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನ ಬಳಸಿ ನಕಲಿ ವಿಡಿಯೋ ಸೃಷ್ಟಿಸಿರುವ ವಂಚಕರು, ಆನ್ಲೈನ್ ಮೂಲಕ ದೇವಿಯ 'ಉಡಿ ತುಂಬುವ ಸೇವೆ' ಮಾಡಿಸುವುದಾಗಿ ನಂಬಿಸಿ ಹಣ ದೋಚಲು ಯತ್ನಿಸಿದ್ದು, ಈ ಬಗ್ಗೆ ಶಿರಸಿ ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಏನಿದು ವಂಚನೆ ಜಾಲ? ಸಾಮಾಜಿಕ ಜಾಲತಾಣಗಳಲ್ಲಿ "Yajmaan" (ಯಜಮಾನ) ಎಂಬ ಖಾತೆಯಿಂದ ಈ ನಕಲಿ ವಿಡಿಯೋ…
ಅಂಕೋಲಾ: ಹದಿಮೂರು ವರ್ಷಗಳ ದಾಂಪತ್ಯ ಜೀವನ ನಡೆಸಿದ್ದ ವಿವಾಹಿತೆಯೊಬ್ಬಳು ಗಂಡನ ಮನೆಯವರ ಮಾನಸಿಕ ಮತ್ತು ದೈಹಿಕ ಕಿರುಕುಳ ತಾಳಲಾರದೆ ವಿಷ ಸೇವಿಸಿ ಮೃತಪಟ್ಟಿದ್ದಾರೆ ಎಂದು ಆರೋಪಿಸಿ ಅಂಕೋಲಾ ತಾಲೂಕಿನ ಹೊಸೂರು ಗ್ರಾಮದಲ್ಲಿ ಪ್ರಕರಣವೊಂದು ದಾಖಲಾಗಿದೆ. 'ನೀನು ಬದುಕಿ ಏನು ಪ್ರಯೋಜನ, ಸತ್ತರೆ ಒಳ್ಳೆಯದು' ಎಂದು ಗಂಡನ ಮನೆಯವರು ನಿಂದಿಸಿದ್ದು, ಇದೇ ಮಾತುಗಳು ಆಕೆಯ ಆತ್ಮಹತ್ಯೆಗೆ ಪ್ರಚೋದನೆ ನೀಡಿವೆ ಎಂದು ದೂರಿನಲ್ಲಿ ಶಂಕೆ ವ್ಯಕ್ತಪಡಿಸಲಾಗಿದೆ. ಮೃತ ಮಹಿಳೆಯನ್ನು ಹೊಸೂರಿನ ರಾಮಚಂದ್ರ @ ಕೃಷ್ಣ ಪ್ರಭು ಎಂಬಾತನ ಪತ್ನಿ ನಯನಾ (35) ಎಂದು ಗುರುತಿಸಲಾಗಿದೆ. ಆಕೆಯ ಸಾವಿಗೆ…
ಹಣ ಹಾಗೂ ಒಡವೆಗಳಿಗಾಗಿ ವೃದ್ಧೆಯೊಬ್ಬರ ಮನೆಯ ಮಾಡು ಒಡೆದು ಒಳನುಗ್ಗಿ, ಕತ್ತು ಹಿಸುಕಿ ಬರ್ಬರವಾಗಿ ಕೊಲೆ ಮಾಡಿದ್ದ ಆರೋಪಿಗೆ ಕಾರವಾರ ಪೀಠಾಸೀನ ಶಿರಸಿಯ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜೀವಾವಧಿ ಶಿಕ್ಷೆ ಹಾಗೂ ದಂಡ ವಿಧಿಸಿ ಮಹತ್ವದ ತೀರ್ಪು ನೀಡಿದೆ. ಸಿದ್ದಾಪುರ ತಾಲೂಕಿನ ಕೊಂಡ್ಲಿ ಗ್ರಾಮದ ಕೆಳಗಿನಕೇರಿ ನಿವಾಸಿ, ಕೂಲಿ ಕಾರ್ಮಿಕ ಅಭಿಜಿತ ಗಣಪತಿ ಮಡಿವಾಳ (30) ಶಿಕ್ಷೆಗೊಳಗಾದ ಆರೋಪಿ. ಘಟನೆಯ ಹಿನ್ನೆಲೆ: 2024ರ ಡಿಸೆಂಬರ್ 23ರಂದು ರಾತ್ರಿ 10:15ರ ಸುಮಾರಿಗೆ ಸಿದ್ದಾಪುರ ಪಟ್ಟಣದ ಬಸವನಗಲ್ಲಿಯ ನಿವಾಸಿ ಗೀತಾ ಪ್ರಭಾಕರ ಹುಂಡೇಕರ…
ಕುಮಟಾ: ತಾಲೂಕಿನ ಐತಿಹಾಸಿಕ ಮಿರ್ಜಾನ ಕೋಟೆ ರಸ್ತೆಯಲ್ಲಿ (ಛತ್ರಕೂರ್ವೆ ಗ್ರಾಮಕ್ಕೆ ತೆರಳುವ ಮಾರ್ಗ) ಅಕ್ರಮವಾಗಿ ಗೇಟ್ ಅಳವಡಿಸುವ ಪಂಚಾಯತ್ ನಿರ್ಧಾರಕ್ಕೆ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ, ಎಚ್ಚೆತ್ತ ಪಂಚಾಯತ್ ಆಡಳಿತವು ಗೇಟ್ ನಿರ್ಮಾಣ ನಿರ್ಧಾರವನ್ನು ಕೈಬಿಟ್ಟಿದೆ. ಈ ಕುರಿತು ಗ್ರಾಮಸ್ಥರಿಗೆ ಅಧಿಕೃತವಾಗಿ 'ಹಿಂಬರಹ' ನೀಡುವ ಮೂಲಕ ವಿವಾದಕ್ಕೆ ತೆರೆ ಎಳೆದಿದೆ. ಮಿರ್ಜಾನ ಗ್ರಾಮ ಪಂಚಾಯತ್ ವ್ಯಾಪ್ತಿಯ ಛತ್ರಕೂರ್ವೆ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಸಾರ್ವಜನಿಕ ರಸ್ತೆಯಲ್ಲಿ ಪ್ರವಾಸಿಗರಿಂದ ಸುಂಕ ವಸೂಲಿ ಮಾಡುವ ಉದ್ದೇಶದಿಂದ ಗೇಟ್ ಅಳವಡಿಸಲು ಪಂಚಾಯತ್ ಮುಂದಾಗಿತ್ತು. ಇದನ್ನು ಖಂಡಿಸಿ ಗ್ರಾಮಸ್ಥರು ಪ್ರತಿಭಟನೆಯ ಎಚ್ಚರಿಕೆ…
ಅಂಕೋಲಾ: ತಾಲೂಕಿನ ಸುಂಕಸಾಳ ಸಮೀಪದ ರಾಷ್ಟ್ರೀಯ ಹೆದ್ದಾರಿ 52ರಲ್ಲಿ ಮುಂಜಾನೆ ಹೊತ್ತಿಗೆ ಎರಡು ಖಾಸಗಿ ಬಸ್ಗಳು ಹಾಗೂ ಒಂದು ಲಾರಿ ನಡುವೆ ಭೀಕರ ಸರಣಿ ಡಿಕ್ಕಿ ಸಂಭವಿಸಿದ್ದು, ಐದಕ್ಕೂ ಹೆಚ್ಚು ಮಂದಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ಘಟನೆಯ ಹಿನ್ನೆಲೆ: ಹಂಪಿಯಿಂದ ಗೋವಾಕ್ಕೆ ತೆರಳುತ್ತಿದ್ದ ಖಾಸಗಿ ಬಸ್, ಹುಬ್ಬಳ್ಳಿಯಿಂದ ಮಂಗಳೂರಿನತ್ತ ಮುಖಮಾಡಿದ್ದ ಗಣೇಶ್ ಟ್ರಾವೆಲ್ಸ್ ಬಸ್ ಮತ್ತು ಅಂಕೋಲಾದಿಂದ ಯಲ್ಲಾಪುರದ ಕಡೆಗೆ ಸಾಗುತ್ತಿದ್ದ ಲಾರಿ ನಡುವೆ ಈ ದುರಂತ ಸಂಭವಿಸಿದೆ. ಹೆದ್ದಾರಿಯ ಅಪಾಯಕಾರಿ ತಿರುವಿನಲ್ಲಿ ವಾಹನಗಳ ನಿಯಂತ್ರಣ ತಪ್ಪಿ ಮೂರೂ ವಾಹನಗಳು ಒಂದಕ್ಕೊಂದು ಡಿಕ್ಕಿಯಾಗಿವೆ ಎಂದು ಪ್ರಾಥಮಿಕ…
ಕುಮಟಾ: ಪಟ್ಟಣದ ಬಸ್ತಿಪೇಟೆ ಬಳಿ ಮನೆಯೊಂದರಲ್ಲಿ ಜನರು ನಿದ್ರಿಸುತ್ತಿದ್ದ ವೇಳೆ ನುಗ್ಗಿ ಸಾವಿರಾರು ರೂಪಾಯಿ ನಗದು ದೋಚಿದ್ದ ಪ್ರಕರಣವನ್ನು ಕುಮಟಾ ಪೊಲೀಸರು ಭೇದಿಸಿದ್ದು, ಕಳ್ಳತನ ನಡೆದ 24 ಗಂಟೆಯೊಳಗೆ ಆರೋಪಿಯನ್ನು ಹೆಡೆಮುರಿ ಕಟ್ಟುವಲ್ಲಿ ಯಶಸ್ವಿಯಾಗಿದ್ದಾರೆ. ದಿನಾಂಕ 15-02-2026 ರ ರಾತ್ರಿ ನಡೆದ ಈ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ, ದೂರು ದಾಖಲಾದ ಕೇವಲ 10 ಗಂಟೆಗಳಲ್ಲಿ ಮತ್ತು ಕೃತ್ಯ ನಡೆದ 24 ಗಂಟೆಯೊಳಗೆ ಪೊಲೀಸರು ಆರೋಪಿಯನ್ನು ಬಂಧಿಸಿರುವುದು ಸಾರ್ವಜನಿಕ ವಲಯದಲ್ಲಿ ಭಾರೀ ಮೆಚ್ಚುಗೆಗೆ ಪಾತ್ರವಾಗಿದೆ. ಘಟನೆಯ ವಿವರ: ದಿನಾಂಕ 15 ರ ರಾತ್ರಿ 10:30 ರಿಂದ…
ಸಿದ್ದಾಪುರ: ತಾಲೂಕಿನ ಮಂಡ್ಲಿಕೊಪ್ಪ ಗ್ರಾಮದಲ್ಲಿ ಬಸ್ ನಿಲ್ದಾಣದ ಸಮಸ್ಯೆಗೆ ಸಂಬಂಧಿಸಿದಂತೆ ಕರ್ನಾಟಕ ರಣಧೀರ ವೇದಿಕೆ ಹಾಗೂ ಗ್ರಾಮಸ್ಥರು ಸಲ್ಲಿಸಿದ ಮನವಿಗೆ ಶಿರಸಿ-ಸಿದ್ದಾಪುರ ಶಾಸಕರಾದ ಶ್ರೀ ಭೀಮಣ್ಣ ಟಿ. ನಾಯ್ಕ್ ಅವರು ಸ್ಥಳದಲ್ಲೇ ಸ್ಪಂದಿಸಿದ್ದು, ನೂತನ ಬಸ್ ನಿಲ್ದಾಣ ನಿರ್ಮಾಣಕ್ಕೆ ತಕ್ಷಣವೇ 3.5 ಲಕ್ಷ ರೂಪಾಯಿ ಅನುದಾನ ಮಂಜೂರು ಮಾಡಿದ್ದಾರೆ. ಸಮಸ್ಯೆಯ ಹಿನ್ನೆಲೆ: ಮಂಡ್ಲಿಕೊಪ್ಪ ಗ್ರಾಮದಲ್ಲಿದ್ದ ಹಳೆಯ ಬಸ್ ನಿಲ್ದಾಣವು ಕಳೆದ 3-4 ವರ್ಷಗಳ ಹಿಂದೆಯೇ ಶಿಥಿಲಗೊಂಡು ಬಿದ್ದಿತ್ತು. ಇದರಿಂದಾಗಿ ಗ್ರಾಮದ ಸುಮಾರು 30ರಿಂದ 40 ವಿದ್ಯಾರ್ಥಿಗಳು ದಿನನಿತ್ಯ ಶಾಲೆ-ಕಾಲೇಜುಗಳಿಗೆ ತೆರಳಲು ಹಾಗೂ ಗ್ರಾಮಸ್ಥರು ಕೆಲಸ…
ಉತ್ತರ ಕನ್ನಡ : ಜಿಲ್ಲೆಯಲ್ಲಿ ಮುಂದಿನ ಎರಡು ದಿನಗಳ ಕಾಲ (ಫೆ. 14 ಮತ್ತು 15) ಬಿಸಿಲಿನ ತಾಪಮಾನ ವಾಡಿಕೆಗಿಂತ ಹೆಚ್ಚಾಗಲಿದ್ದು, ಸಾರ್ವಜನಿಕರು ಆರೋಗ್ಯದ ದೃಷ್ಟಿಯಿಂದ ಮುನ್ನೆಚ್ಚರಿಕೆ ವಹಿಸುವಂತೆ ಉತ್ತರ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಹಾಗೂ ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ಹೊರಡಿಸಿದೆ. ಭಾರತೀಯ ಹವಾಮಾನ ಇಲಾಖೆಯ ಮಾಹಿತಿಯಂತೆ, ಜಿಲ್ಲೆಯಲ್ಲಿ ಗರಿಷ್ಠ ಉಷ್ಣಾಂಶವು 37.8 ಡಿಗ್ರಿ ಸೆಲ್ಸಿಯಸ್ ವರೆಗೆ ತಲುಪುವ ಸಾಧ್ಯತೆಯಿದೆ. ಪ್ರಸ್ತುತ ಇರುವ ಉಷ್ಣತೆಗಿಂತ ಸುಮಾರು 3 ರಿಂದ 4 ಡಿಗ್ರಿ ಸೆಲ್ಸಿಯಸ್ನಷ್ಟು ಹೆಚ್ಚಳವಾಗಲಿದ್ದು, ಇದು ಸಾರ್ವಜನಿಕರ ಆರೋಗ್ಯದ ಮೇಲೆ ಪರಿಣಾಮ…
ಅಂಕೋಲಾ: ಬೆಳೆದು ನಿಂತ ಶೇಂಗಾ ಪೈರಿಗೆ ನೀರುಣಿಸಲು ರಾತ್ರಿ ವೇಳೆ ಗದ್ದೆಗೆ ತೆರಳಿದ್ದ ರೈತ ವಾಸುದೇವ ಗೌಡ (42) ಬಾವಿಗೆ ಬಿದ್ದು ದಾರುಣವಾಗಿ ಸಾವನ್ನಪ್ಪಿದ ಘಟನೆ ತಾಲೂಕಿನ ವಂದಿಗೆ ಗ್ರಾ.ಪಂ. ವ್ಯಾಪ್ತಿಯ ಬೋಳೆ ಹೊಸಗದ್ದೆಯಲ್ಲಿ ನಡೆದಿದೆ. ಘಟನೆ ಹಿನ್ನೆಲೆ: ಫೆ.11ರ ರಾತ್ರಿ 9 ಗಂಟೆ ಸುಮಾರಿಗೆ ವಾಸುದೇವ ಅವರು ಗದ್ದೆಗೆ ನೀರು ಹಾಯಿಸಲು ವಿದ್ಯುತ್ ಪಂಪ್ಸೆಟ್ ಚಾಲನೆ ಮಾಡಲು ತೆರಳಿದ್ದರು. ಈ ವೇಳೆ ಕತ್ತಲೆಯಲ್ಲಿ ಕಾಲು ಜಾರಿ ಅಥವಾ ವಿದ್ಯುತ್ ಅವಘಡದಿಂದ ಬಾವಿಗೆ ಬಿದ್ದಿರಬಹುದು ಎಂದು ಶಂಕಿಸಲಾಗಿದೆ. ರಾತ್ರಿ ಮನೆಗೆ ಬಾರದೇ ಇದ್ದಾಗ ಹುಡುಕಾಡಿದ…
25 Jan 2025, 10:50 am, 543 reads ಅಂಕೋಲಾ : ತಾಲೂಕಿನ ಬೇಲೇಕೇರಿ ಪಂಚಾಯಿತಿ ವ್ಯಾಪ್ತಿಯಲ್ಲಿ ನೀರಿನ…
ಕುಮಟಾ: ತಾಲೂಕಿನ ಐತಿಹಾಸಿಕ ಮಿರ್ಜಾನ ಕೋಟೆ ಹಾಗೂ ಛತ್ರಕೂರ್ವೆ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಪಿ.ಡಬ್ಲ್ಯೂ.ಡಿ ರಸ್ತೆಯಲ್ಲಿ,…
ಕುಮಟಾ ತಾಲೂಕಿನ ಮಾಸೂರು ಕ್ರಾಸ್ ಬಳಿಯ ಪೆಟ್ರೋಲ್ ಬಂಕ್ ಒಂದರ ಕಚೇರಿಯ ಕಿಟಕಿ ಸರಳು ಕತ್ತರಿಸಿ,…
ಅಂಕೋಲಾ (ಅಲಗೇರಿ): ಸಿದ್ದಾಪುರದ ಶ್ರೀ ಮನ್ನೆಲೆಮಾವು ಮಠದ ಶ್ರೀ ಮಾಧವಾನಂದ ಭಾರತಿ ಸ್ವಾಮೀಜಿಗಳ ದಿವ್ಯ ಸಾನ್ನಿಧ್ಯದಲ್ಲಿ…
ಮುಂಡಗೋಡ ಪೊಲೀಸ್ ಠಾಣೆಯ ಪಿಎಸ್ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಯಲ್ಲಾಲಿಂಗ್ ಕುನ್ನೂರು (33) ಅವರು ಅನಾರೋಗ್ಯದಿಂದ…
ಅಂಕೋಲಾ: ಅಂಕೋಲಾ ಪಟ್ಟಣದ ಹೃದಯಭಾಗದಲ್ಲಿರುವ ಜೈಹಿಂದ್ ಮೈದಾನದಲ್ಲಿ ನಿನ್ನೆ ಫೆಬ್ರವರಿ 1ರಂದು ಕನ್ನಡದ ಕಂಪು ಹರಡಿತು.…
ಅಂಕೋಲಾ: ಮಂಜುಗುಣಿಯಿಂದ ಗಂಗಾವಳಿ ಕಡೆಗೆ ಸಂಪರ್ಕಿಸುವ ಗಂಗಾವಳಿ ಸೇತುವೆಯ ಸಂಪರ್ಕವಿರುವ ರಸ್ತೆ ತಿರುವು ವಾಹನ ಸಂಚಾರಕ್ಕೆ…
ಅಂಕೋಲಾ: ಕನ್ನಡ ನಾಡು-ನುಡಿಯ ಕಂಪನ್ನು ಪಸರಿಸುವ ಮತ್ತು ಸ್ಥಳೀಯ ಕಲಾ ವೈಭವವನ್ನು ಅನಾವರಣಗೊಳಿಸುವ ಮಹತ್ವಾಕಾಂಕ್ಷೆಯೊಂದಿಗೆ, ಕರ್ನಾಟಕ…
ಅಂಕೋಲಾ: ತಾಲೂಕಿನ ಗಡಿಭಾಗದಲ್ಲಿರುವ ಪ್ರಸಿದ್ಧ ವಿಭೂತಿ ಜಲಪಾತದಲ್ಲಿ ಸೋಮವಾರ ಮೋಜಿಗೆಂದು ಬಂದಿದ್ದ ಪ್ರವಾಸಿಗನೊಬ್ಬರು ನೀರಿನ ಆಳಕ್ಕೆ…
Confirmed
65.1M
Death
6.6M
Lorem ipsum dolor sit amet, consectetur adipisicing elit, sed do eiusmod tempor incididunt ut labore et dolore magna aliqua.
Good web design has visual weight, is optimized for various devices, and has content that is prioritized for the medium. The most important elements of a web page should have…
Sign in to your account