Hot News
- Quick Links
- ಸ್ಥಳೀಯ ಸುದ್ದಿ
ಅಂಕೋಲಾ ತಾಲೂಕಿನ ಉಪ ನೋಂದಣಾಧಿಕಾರಿ (ಸಬ್ ರಿಜಿಸ್ಟ್ರಾರ್) ಕಛೇರಿಯು ಹಳೆಯ ಪುರಸಭಾ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಸಾರ್ವಜನಿಕರಿಗೆ ತೀವ್ರ ತೊಂದರೆಯಾಗುತ್ತಿದೆ. ಮಳೆಗಾಲದಲ್ಲಿ ಈ ಕಟ್ಟಡವು ಸೋರುತ್ತಿದ್ದು, ಸಂಪೂರ್ಣ ಶಿಥಿಲಾವಸ್ಥೆಯಲ್ಲಿದೆ. ಆಗಾಗ್ಗೆ ವಿದ್ಯುತ್ ಕಡಿತಗೊಳ್ಳುವುದರಿಂದ ಕತ್ತಲೆಯಲ್ಲಿ ಕೆಲಸಕಾರ್ಯಗಳಿಗೆ ಪರದಾಡುವಂತಾಗಿದೆ. ಅಲ್ಲದೆ, ಕಛೇರಿಯನ್ನು ತಲುಪಲು ಸುಮಾರು 26 ಮೆಟ್ಟಿಲುಗಳನ್ನು ಹತ್ತಬೇಕಾಗಿರುವುದರಿಂದ ವಿಕಲಚೇತನರು ಹಾಗೂ ವಯೋವೃದ್ಧರು ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ. ಇದರ ಜೊತೆಗೆ ಕಛೇರಿಗೆ ಮೇಲಾಧಿಕಾರಿಗಳು ಬೆಳಿಗ್ಗೆ 11 ಗಂಟೆಯ ನಂತರವೇ ಆಗಮಿಸುವುದರಿಂದ, ಕಛೇರಿ ಕೆಲಸಕ್ಕಾಗಿ ಬರುವ ಸಾರ್ವಜನಿಕರು ಕಾದು ಸುಸ್ತಾಗುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ದೂರಿನಲ್ಲಿ ಉಲ್ಲೆಖಿಸಿದ್ದಾರೆ. ಸಾರ್ವಜನಿಕರ…
ಅಂಕೋಲಾ: ಸಮಾಜದಲ್ಲಿ ನಡೆಯುವ ತಪ್ಪುಗಳನ್ನು ಎತ್ತಿತೋರಿಸುವ ಜೊತೆಗೆ ಉತ್ತಮ ಕೆಲಸಗಳನ್ನು ಬೆಳಕಿಗೆ ತಂದು ಪ್ರೋತ್ಸಾಹ ನೀಡುವ ಪತ್ರಿಕೆಗಳು ಸಮಾಜದ ಕಣ್ಣುಗಳಿದ್ದಂತೆ ಪ್ರತಿದಿನ ಹಲವಾರು ಸವಾಲುಗಳನ್ನು ಎದುರಿಸಿ ವರದಿಗಳನ್ನು ಮಾಡುವ ಪತ್ರಕರ್ತರ ಕೆಲಸ ಸುಲಭವಲ್ಲ ಎಂದು ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ಉತ್ತರ ಕನ್ನಡ ಜಿಲ್ಲಾಧ್ಯಕ್ಷ ಗಿರೀಶ ನಾಯಕ ಹೇಳಿದರು. ಕಾರ್ಯನಿರತ ಪತ್ರಕರ್ತರ ಧ್ವನಿ ಅಂಕೋಲಾ ಇವರ ವತಿಯಿಂದ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳ ವಸತಿ ನಿಲಯದಲ್ಲಿ ನಡೆದ ಪತ್ರಿಕಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು ಪತ್ರಿಕಾ ವರದಿಗಳು ಸಮಾಜದಲ್ಲಿ ಅಸಹಾಯಕರಿಗೆ ಸಹಾಯ ಹಸ್ತ…
ಕಾರವಾರ: ಅಪರಾಧ ಕೃತ್ಯಗಳ ತ್ವರಿತ, ನಿಖರ ಹಾಗೂ ವೈಜ್ಞಾನಿಕ ತನಿಖೆಗೆ ನೆರವಾಗುವ ನಿಟ್ಟಿನಲ್ಲಿ ಉತ್ತರ ಕನ್ನಡ ಜಿಲ್ಲಾ ಪೊಲೀಸ್ ಇಲಾಖೆಗೆ ಹೊಸದಾಗಿ ಹಂಚಿಕೆಯಾಗಿರುವ ಅತ್ಯಾಧುನಿಕ 'ಸೊಕೊ' (SOCO - Scenes of Crime Officer) ಮೊಬೈಲ್ ಫೊರೆನ್ಸಿಕ್ ವಾಹನವನ್ನು ಇಂದು ಅಧಿಕೃತವಾಗಿ ಸೇವೆಗೆ ಮುಕ್ತಗೊಳಿಸಲಾಯಿತು. ಕಾರವಾರದಲ್ಲಿ ನಡೆದ ಕಾರ್ಯಕ್ರಮದಲ್ಲಿ, ಉತ್ತರ ಕನ್ನಡ ಜಿಲ್ಲೆಯ ಗೌರವಾನ್ವಿತ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಶ್ರೀ ಪರಮೇಶ್ವರ ಪ್ರಸನ್ನ ಬಿ. ಅವರು ಈ ನೂತನ ವಾಹನಕ್ಕೆ ಹಸಿರು ನಿಶಾನೆ ತೋರುವುದರ ಮೂಲಕ ವಿಧ್ಯುಕ್ತವಾಗಿ ಚಾಲನೆ ನೀಡಿದರು. ಈ…
ಅಂಕೋಲಾ ತಾಲೂಕಿನ 7 ವರ್ಷದ ಬಾಲಕಿ ಐಶಾನಿ ಸಂತೋಷ್ ನಾಯ್ಕ್ ಎಳೆಯ ವಯಸ್ಸಿನಲ್ಲಿಯೇ "ಭರತನಾಟ್ಯ ಕಲಾ ಮಾಣಿಕ್ಯ" ರಾಜ್ಯ ಪ್ರಶಸ್ತಿಗೆ ಭಾಜನಳಾಗುವ ಮೂಲಕ ಜಿಲ್ಲೆ ಹಾಗೂ ತಾಲೂಕಿಗೆ ಅಪಾರ ಕೀರ್ತಿ ತಂದಿದ್ದಾಳೆ. ಕಲ್ಬುರ್ಗಿ ಜಿಲ್ಲೆಯ ಅಫ್ಜಲ್ ಪುರದಲ್ಲಿ ಇತ್ತೀಚೆಗೆ 'ವಿಶ್ವ ದರ್ಶನ' ದಿನಪತ್ರಿಕೆಯ ವತಿಯಿಂದ ಆಯೋಜಿಸಲಾಗಿದ್ದ 7ನೇ ರಾಜ್ಯಮಟ್ಟದ ಭಾವೈಕ್ಯತಾ ಸಮ್ಮೇಳನದಲ್ಲಿ ಈ ಪುಟ್ಟ ಪ್ರತಿಭೆಯನ್ನು ಗುರುತಿಸಿ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಭರತನಾಟ್ಯದಲ್ಲಿ ಅತೀವ ಆಸಕ್ತಿ ಹೊಂದಿರುವ ಐಶಾನಿ, ಕರಾವಳಿ ಉತ್ಸವ, ಅಂಕೋಲಾ ಉತ್ಸವ ಸೇರಿದಂತೆ ಜಿಲ್ಲಾ ಹಾಗೂ ತಾಲೂಕು ಮಟ್ಟದ ವಿವಿಧ ಕಾರ್ಯಕ್ರಮಗಳಲ್ಲಿ…
ಉತ್ತರ ಕನ್ನಡ ಜಿಲ್ಲೆಯ ಮುರ್ಡೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಚಿನ್ನದ ಸರ ಸುಲಿಗೆ ಪ್ರಕರಣವನ್ನು ಬೇಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ದಿನಾಂಕ 20-07-2026 ರಂದು ರಾತ್ರಿ ರಾಷ್ಟ್ರೀಯ ಹೆದ್ದಾರಿ-66ರ ದೊಡ್ಡ ಬಲಸೆ ಕ್ರಾಸ್ ಬಳಿ ಮನೆಗೆ ತೆರಳುತ್ತಿದ್ದ ವ್ಯಕ್ತಿಯನ್ನು ಅಡ್ಡಗಟ್ಟಿದ್ದ ಇಬ್ಬರು ಅಪರಿಚಿತರು, ಅಂದಾಜು 22 ಗ್ರಾಂ ತೂಕದ ಚಿನ್ನದ ಸರವನ್ನು ಕಿತ್ತುಕೊಂಡು ಪರಾರಿಯಾಗಿದ್ದರು. ಈ ಘಟನೆಗೆ ಸಂಬಂಧಿಸಿದಂತೆ ಮುರ್ಡೇಶ್ವರ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆ-2023ರ ಅಡಿ (ಗು.ನಂ: 85/2026) ಪ್ರಕರಣ ದಾಖಲಾಗಿತ್ತು.ಪ್ರಕರಣ ದಾಖಲಾದ ಕೂಡಲೇ ಆರೋಪಿಗಳ ಪತ್ತೆಗಾಗಿ ವಿಶೇಷ ತಂಡವನ್ನು ರಚಿಸಲಾಯಿತು.…
ಅಂಕೋಲಾ ತಾಲೂಕಿನ ಕನಸೆಗದ್ದೆ ನಿವಾಸಿ ಹಾಗೂ ಸಕ್ರಿಯ ಸಮಾಜ ಸೇವಾ ಕಾರ್ಯಕರ್ತರಾದ ಶ್ರೀ ವಿಜಯ್ ಕುಮಾರ್ ಯಶವಂತ ನಾಯ್ಕ ಅವರ ನಿಸ್ವಾರ್ಥ ಸೇವೆಗೆ ಮಹತ್ವದ ಗೌರವ ಒಲಿದುಬಂದಿದೆ. ಅಫಜಲಪುರದಲ್ಲಿ 19/07/2026 ರಂದು ನಡೆದ 'ವಿಶ್ವದರ್ಶನ' ಕನ್ನಡ ದಿನಪತ್ರಿಕೆಯ 7ನೇ ರಾಜ್ಯ ಮಟ್ಟದ ಭಾವೈಕ್ಯತಾ ಸಮ್ಮೇಳನದಲ್ಲಿ ಇವರಿಗೆ ಪ್ರತಿಷ್ಠಿತ "ಶ್ರೇಷ್ಠ ಜೀವ ಮಾನವ" ರಾಷ್ಟ್ರ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ಸಮಾಜ ಸೇವಾ ಕ್ಷೇತ್ರದಲ್ಲಿ ಅವರು ಮಾಡಿರುವ ಅನನ್ಯ ಸಾಧನೆ, ಸಮಾಜಮುಖಿ ಚಿಂತನೆ ಮತ್ತು ಸಮರ್ಪಣಾ ಭಾವವನ್ನು ಗುರುತಿಸಿ ವಿಶ್ವದರ್ಶನ ದಿನಪತ್ರಿಕೆ ವತಿಯಿಂದ ಪತ್ರಿಕಾ ಸಂಪಾದಕರಾದ ಡಾ.ಎಸ್…
ಹೊನ್ನಾವರ: ತಾಲೂಕಿನ ಕಾಸರಕೋಡು ಟೊಂಕದ ಬಂದರಿನಲ್ಲಿ ಲಂಗರು ಹಾಕಿದ್ದ ಪರ್ಸಿನ್ ಬೋಟ್ವೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿ ಬಹುಪಾಲು ಸುಟ್ಟು ಕರಕಲಾದ ಘಟನೆ ವರದಿಯಾಗಿದೆ. ಈ ದುರ್ಘಟನೆಯಲ್ಲಿ ಅಗ್ನಿಗಾಹುತಿಯಾದ ಬೋಟ್ ಆಯುಬ್ ಸಾಬ್ ಎಂಬುವವರಿಗೆ ಸೇರಿದ್ದಾಗಿದೆ. ಬಂದರಿನಲ್ಲಿ ಬೋಟ್ ಅನ್ನು ನಿಲ್ಲಿಸಿ ಕೆಲಸದಲ್ಲಿ ನಿರತರಾಗಿದ್ದ ವೇಳೆ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಕ್ಷಣಾರ್ಧದಲ್ಲಿ ವ್ಯಾಪಿಸಿದ ಬೆಂಕಿಯನ್ನು ಗಮನಿಸಿದ ಸ್ಥಳೀಯರು ಹಾಗೂ ಇತರ ಮೀನುಗಾರರು ತಕ್ಷಣವೇ ಧಾವಿಸಿ ಬೆಂಕಿ ನಂದಿಸಲು ಹರಸಾಹಸ ಪಟ್ಟಿದ್ದಾರೆ. ಆದಾಗ್ಯೂ, ಬೆಂಕಿಯ ತೀವ್ರತೆ ಹೆಚ್ಚಿದ್ದ ಕಾರಣ ಬೋಟ್ನಲ್ಲಿದ್ದ ಬೆಲೆಬಾಳುವ ಮೀನುಗಾರಿಕಾ ಬಲೆಗಳು, ಯಂತ್ರೋಪಕರಣಗಳು ಹಾಗೂ…
ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ಪೊಲೀಸ್ ಠಾಣಾ ವ್ಯಾಪ್ತಿಯ ಹುಲಿದೇವರವಾಡಾ ಶೇಡಗೇರಿಯಲ್ಲಿ ಜುಲೈ 19, 2026 ರಂದು ಭಾನುವಾರ ಬೆಳಿಗ್ಗೆ 07:45 ರ ಸುಮಾರಿಗೆ ಒಂದು ವಿಚಿತ್ರ ಹಾಗೂ ಆತಂಕಕಾರಿ ಘಟನೆ ನಡೆದಿದೆ. 69 ವರ್ಷದ ವೃದ್ಧ ಹಾಗೂ ವೃತ್ತಿಯಲ್ಲಿ ಚಾಲಕರಾಗಿರುವ ಮತೇಶ್ ಡಿಯೋಗ್ ಲೂಯಿಸ್ ಎಂಬುವವರು ತಮ್ಮ ಮನೆಯಿಂದ ಚರ್ಚ್ಗೆ ಹೊರಟಿದ್ದಾಗ ಈ ಅಹಿತಕರ ಘಟನೆ ಸಂಭವಿಸಿದೆ. ಮತೇಶ್ ಅವರು ರಸ್ತೆಯಲ್ಲಿ ಹೋಗುತ್ತಿದ್ದಾಗ ಮನೆಯ ಮುಂದುಗಡೆ ಯಾವುದೋ ಒಂದು ಬೆಕ್ಕು ಮಲವಿಸರ್ಜನೆ ಮಾಡುವುದನ್ನು ಕಂಡು ಅಸಹ್ಯಗೊಂಡು ಉಗುಳಿದ್ದಾರೆ. ಆದರೆ, ಇದನ್ನು ಸಂಪೂರ್ಣವಾಗಿ ತಪ್ಪಾಗಿ…
ಕರ್ನಾಟಕ ಸರ್ಕಾರದ ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಅಧಿಕಾರಿಗಳು ಒಂದೇ ಸ್ಥಳದಲ್ಲಿ ದೀರ್ಘಕಾಲದಿಂದ ಮುಂದುವರಿದಿರುವುದರಿಂದ ಹಾಗೂ ನಿರಂತರವಾಗಿ ಕಾರ್ಯ ನಿರ್ವಹಿಸುತ್ತಿರುವುದನ್ನು ಇದನ್ನು ಗಂಭೀರವಾಗಿ ಪರಿಗಣಿಸಿದ ಸರ್ಕಾರವು, ಇಲಾಖೆಯ ಘನತೆ ಕಾಪಾಡಲು, ವಸ್ತುನಿಷ್ಠತೆ, ಪಾರದರ್ಶಕತೆ ಮತ್ತು ಸಾರ್ವಜನಿಕ ಹೊಣೆಗಾರಿಕೆಯನ್ನು ಮರುಸ್ಥಾಪಿಸುವ ದಿಟ್ಟ ಹೆಜ್ಜೆಯಾಗಿ ದಿನಾಂಕ 20-07-2026 ರಂದು ಕಚೇರಿ ಆದೇಶದ ಮೂಲಕ ಮಹತ್ವದ ವರ್ಗಾವಣೆಗಳನ್ನು ಮಾಡಿದೆ. ಸರ್ಕಾರದ ಈ ಆದೇಶದಲ್ಲಿ ಉತ್ತರ ಕನ್ನಡ ಜಿಲ್ಲೆಯ ಗಣಿ ಇಲಾಖೆಗೂ ಮೇಜರ್ ಸರ್ಜರಿ ಮಾಡಲಾಗಿದ್ದು, ಅಕ್ರಮಗಳಿಗೆ ಕಡಿವಾಣ ಹಾಕುವ ಸ್ಪಷ್ಟ ಸಂದೇಶ ರವಾನಿಸಲಾಗಿದೆ. ಉತ್ತರ ಕನ್ನಡ ಜಿಲ್ಲೆಯ ಕಾರವಾರದ…
ಹೊನ್ನಾವರ ತಾಲೂಕಿನ ಕರ್ವ ಗ್ರಾಮ ಪಂಚಾಯಿತಿಯಲ್ಲಿ ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ ಗೃಹಲಕ್ಷ್ಮಿ ಯೋಜನೆ ಜಾರಿಯಾಗಿ ಮೂರು ವರ್ಷಗಳು ಪೂರ್ಣಗೊಂಡ ಹಿನ್ನೆಲೆಯಲ್ಲಿ ಅದರ ಸವಿನೆನಪಿಗಾಗಿ ಗೃಹಲಕ್ಷ್ಮಿ ದಿನಾಚರಣೆಯನ್ನು ಅತ್ಯಂತ ಅರ್ಥಪೂರ್ಣವಾಗಿ ಹಾಗೂ ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮಕ್ಕೆ ಪರಿಸರ ಸಂರಕ್ಷಣೆಯ ಸಂದೇಶ ಸಾರುವ ಉದ್ದೇಶದಿಂದ ಅತಿಥಿಗಳು ಮತ್ತು ಫಲಾನುಭವಿಗಳು ಗಿಡಗಳನ್ನು ನೆಡುವ ಮೂಲಕ ಚಾಲನೆ ನೀಡಿದರು. ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಗೃಹಲಕ್ಷ್ಮಿ ಯೋಜನೆಯಿಂದ ಮಹಿಳೆಯರ ಆರ್ಥಿಕ ಸಬಲೀಕರಣ, ಕುಟುಂಬದ ಆರ್ಥಿಕ ಸ್ಥಿರತೆ ಹಾಗೂ ಸಾಮಾಜಿಕ ಅಭಿವೃದ್ಧಿಗೆ ಉಂಟಾಗಿರುವ ಸಕಾರಾತ್ಮಕ ಪರಿಣಾಮಗಳ ಕುರಿತು ಸವಿಸ್ತಾರವಾಗಿ ಚರ್ಚಿಸಲಾಯಿತು. ಪಂಚಾಯಿತಿ…
12 Jan 2025, 10:35 pm, 1115 reads ಅಂಕೋಲಾ : ಜನವರಿ 12. ಅಂಕೋಲಾದ ಪ್ರತಿಷ್ಠಿತ ಸಹಕಾರಿ…
ಅಂಕೋಲಾ ತಾಲೂಕಿನ ಪ್ರಸಿದ್ಧ ಬೆಳಂಬಾರ ಕಡಲ ತೀರದಲ್ಲಿ ಶನಿವಾರ ಬೃಹತ್ ಗಾತ್ರದ ಡಾಲ್ಫಿನ್ ವೊಂದು ಮೃತಪಟ್ಟ…
ಕುಮಟಾ: ಸಾರ್ವಜನಿಕ ಸ್ಥಳದಲ್ಲಿ ದಾರಿಹೋಕರಿಗೆ ಹಣದ ಆಮಿಷವೊಡ್ಡಿ ಅಕ್ರಮವಾಗಿ ನಡೆಯುತ್ತಿದ್ದ ಓ.ಸಿ ಮಟಕಾ ಜುಗಾರಿ ಅಡ್ಡೆಯೊಂದರ…
ಸಾರ್ವಜನಿಕ ಮತ್ತು ಆಡಳಿತಾತ್ಮಕ ಹಿತದೃಷ್ಟಿಯಿಂದ ಅರಣ್ಯ ಇಲಾಖೆಯಲ್ಲಿ ಮಹತ್ವದ ಬದಲಾವಣೆ ಮಾಡಲಾಗಿದ್ದು, ರಾಜ್ಯಾದ್ಯಂತ ಒಟ್ಟು 40…
ಅಂಕೋಲಾ: ತಾಲೂಕಿನ ಹೊಸಕಂಬಿ ವಲಯದ ಅರಣ್ಯ ಪ್ರದೇಶದಲ್ಲಿ ಹುಲಿ ಗಣತಿಗಾಗಿ ಅರಣ್ಯ ಇಲಾಖೆ ಅಳವಡಿಸಿದ್ದ ಬೆಲೆಬಾಳುವ…
ಅಂಕೋಲಾ: 2012ರಲ್ಲಿ ಸಂಭವಿಸಿದ್ದ ಭೀಕರ ರಸ್ತೆ ಅಪಘಾತ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ, ನ್ಯಾಯಾಲಯಕ್ಕೆ ಹಾಜರಾಗದೆ ಕಳೆದ 14…
ಅಂಕೋಲಾ: ತಹಶೀಲ್ದಾರ್ ಕಛೇರಿಯಲ್ಲಿ ವಿಕಲಚೇತನರ ಓಡಾಟಕ್ಕೆ ನಿರ್ಮಿಸಲಾದ ಮಾರ್ಗವು ಗಿಡಗಂಟಿಗಳಿಂದ ಆವೃತವಾಗಿ ಸಂಚಾರಕ್ಕೆ ಅಡ್ಡಿಯಾಗಿರುವ ಕುರಿತು…
ಉತ್ತರ ಕನ್ನಡ: ರಾಜ್ಯದ ಗ್ರಾಮ ಪಂಚಾಯಿತಿಗಳು ಪ್ರಸ್ತುತ ತೀವ್ರ ಹಣಕಾಸಿನ, ತಾಂತ್ರಿಕ ಹಾಗೂ ಆಡಳಿತಾತ್ಮಕ ಸಮಸ್ಯೆಗಳಿಂದ…
ಅಂಕೋಲಾ ತಹಶೀಲ್ದಾರ್ ಕಛೇರಿಯು ಲಿಫ್ಟ್ ಸೌಲಭ್ಯವುಳ್ಳ ಎರಡು ಅಂತಸ್ತಿನ ಸುಸಜ್ಜಿತ ಕಟ್ಟಡವಾಗಿದ್ದರೂ, ಅಲ್ಲಿ ವಿಕಲಚೇತನರಿಗೆ ಸೂಕ್ತ…
Confirmed
65.1M
Death
6.6M
Lorem ipsum dolor sit amet, consectetur adipisicing elit, sed do eiusmod tempor incididunt ut labore et dolore magna aliqua.
Neque porro quisquam est, qui dolorem ipsum quia dolor sit amet, consectetur, adipisci velit, sed quia non numquam.
Sign in to your account