Hot News
- Quick Links
- ಸ್ಥಳೀಯ ಸುದ್ದಿ
ಕಾರವಾರ, (ಏಪ್ರಿಲ್ 24): ಗ್ರಾಮ ಪಂಚಾಯತ ಮಟ್ಟದಲ್ಲಿ ಅತ್ಯಂತ ಅಚ್ಚುಕಟ್ಟಾಗಿ ಹಾಗೂ ಪಾರದರ್ಶಕವಾಗಿ ಕಡತಗಳನ್ನು ನಿರ್ವಹಿಸಿದ ಕಾರ್ಯವೈಖರಿಯನ್ನು ಗುರುತಿಸಿ, ಖರ್ವಾ ಪಂಚಾಯತ ಪಿಡಿಒ ಗಿರೀಶ್ ನಾಯಕ್ ಅವರನ್ನು 2025-26ನೇ ಸಾಲಿನ 'ಉತ್ತಮ ಪಂಚಾಯತ ಅಭಿವೃದ್ಧಿ ಅಧಿಕಾರಿ' ಪ್ರಶಸ್ತಿಗೆ ಆಯ್ಕೆ ಮಾಡಲಾಗಿದ್ದು, ಅವರಿಗೆ ಇಂದು ಪ್ರಶಸ್ತಿ ಪ್ರದಾನ ಮಾಡಲಾಯಿತು. ರಾಷ್ಟ್ರೀಯ ಪಂಚಾಯತ ರಾಜ್ ದಿನಾಚರಣೆಯ ಪ್ರಯುಕ್ತ ಇಂದು ಕಾರವಾರದ ಜಿಲ್ಲಾ ಪಂಚಾಯತದಲ್ಲಿ ಹಮ್ಮಿಕೊಳ್ಳಲಾಗಿದ್ದ ವಿಶೇಷ ಕಾರ್ಯಕ್ರಮದಲ್ಲಿ, ಜಿಲ್ಲಾ ಪಂಚಾಯತದ ಮಾನ್ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ (ಸಿಇಒ) ಶ್ರೀ ದಿಲೀಶ್ ಶಶಿ ಅವರು ಗಿರೀಶ್ ನಾಯಕ್ ಅವರಿಗೆ…
ಸುಪ್ರಸಿದ್ಧ ಸ್ಕಿನ್ ಕೇರ್ ಬ್ರಾಂಡ್ ಡಿಕನ್ಸ್ ಸ್ಟ್ರಕ್ಟ್ ತನ್ನ ಬ್ರಾಂಡ್ ಪಾರ್ಟ್ನರ್ ಆಗಿ ಸುಪ್ರಸಿದ್ಧ ಸಂಗೀತ ನಿರ್ದೇಶಕ ಅನಿರುದ್ಧ್ ರವಿಚಂದರ್ ಅವರನ್ನು ಘೋಷಣೆ ಮಾಡಿದೆ. ರವಿಚಂದರ್ ಅವರ instagram ರೀಲ್ ನಲ್ಲಿ ಸ್ಕಿನ್ ಕೇರ್ ಡಿಕನ್ಸ್ ಸ್ಟ್ರಕ್ಟ್ ಇತ್ತು. ಇದನ್ನು ಅಭಿಮಾನಿಗಳು ಗಮನಿಸಿದರು. ಆ ಬಳಿಕ ಇದು ದೊಡ್ಡ ಮಟ್ಟದ ಚರ್ಚೆಯನ್ನು ಹುಟ್ಟು ಹಾಕಿತು. ಇಂಟರ್ನೆಟ್ ನಲ್ಲಿ ಸೆನ್ಸೇಶನ್ ಆದ ವಿಷಯ ಈಗ ಪಾರ್ಟ್ನರ್ ಶಿಪ್ ಗೆ ಎಡೆ ಮಾಡಿಕೊಟ್ಟಿದೆ.ಈ ಬಗ್ಗೆ ಸಂಸ್ಥೆಯ ಸಿಇಒ ಮಾಲಿನಿ ಅಡಪುರೆಡ್ಡಿ ಅವರು ಮಾತನಾಡಿದ್ದಾರೆ. ಜನರು ಸಹಜವಾಗಿ ಸ್ಪಂದಿಸಿ…
ಅಂಕೋಲಾ ತಾಲೂಕಿನ ಅಡ್ಲೂರು ಗ್ರಾಮದ ಸದಾ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವ ಶ್ರೀ ನಾಗದೇವತ ಶ್ರೀ ನರಸಿಂಹ ನಾಟ್ಯ ಮಂಡಳಿಯ ವತಿಯಿಂದ, ಮಂಡಳಿಯ ಅಧ್ಯಕ್ಷರಾದ ಶ್ರೀ ಗೋಪು ನಾಯಕ ಅಡ್ಲೂರು ಅವರ ನೇತೃತ್ವದಲ್ಲಿ ನಿನ್ನೆ ದ್ವಿತೀಯ ವರ್ಷದ ವಿದ್ಯಾರ್ಥಿಗಳ 'ಪ್ರತಿಭಾ ಪುರಸ್ಕಾರ' ಹಾಗೂ 'ನಾಟಕ ಪ್ರದರ್ಶನ' ಕಾರ್ಯಕ್ರಮವು ಅತ್ಯಂತ ಅದ್ದೂರಿಯಾಗಿ ಜರುಗಿತು. ಕಂಚಿನಬಾಗಿಲ ಶ್ರೀ ನಾಗದೇವರ ಹಾಗೂ ಶ್ರೀ ನರಸಿಂಹ ದೇವರ ವರ್ಧಂತಿ ಉತ್ಸವದ ಶುಭ ಸಂದರ್ಭದಲ್ಲಿ ಈ ಕಾರ್ಯಕ್ರಮ ಹಮ್ಮಿಕೊಳ್ಳುವುದು ವಿಶೇಷವಾಗಿದೆ. ಊರಿನ ಮಕ್ಕಳ ಶೈಕ್ಷಣಿಕ ಪ್ರಗತಿಯನ್ನು ಗುರುತಿಸಿ ಬೆನ್ನುತಟ್ಟುವ ಗೋಪು ನಾಯಕ ಅಡ್ಲೂರ್…
ಅಂಕೋಲಾ: ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಕಾಮಗಾರಿಯಿಂದಾಗಿ ಅಂಕೋಲಾ ತಾಲೂಕಿನ ಶಿರೂರು ಗ್ರಾಮಸ್ಥರು ಮತ್ತೊಮ್ಮೆ ಆತಂಕದ ನೆರಳಿನಲ್ಲಿ ದಿನ ದೂಡುವಂತಾಗಿದೆ. ರಸ್ತೆ ಕಾಮಗಾರಿಗೆಂದು ಅಗೆದು ತೆಗೆದ ಮಣ್ಣನ್ನು ಐ.ಆರ್.ಬಿ ಕಂಪನಿಯು ಸುರಕ್ಷಿತವಾಗಿ ವಿಲೇವಾರಿ ಮಾಡುವ ಬದಲು, ಅವೈಜ್ಞಾನಿಕವಾಗಿ ಒಂದೇ ಕಡೆ ರಾಶಿ ಹಾಕಿ ಬೃಹತ್ 'ಕೃತಕ ಗುಡ್ಡ'ವನ್ನೇ ನಿರ್ಮಿಸುತ್ತಿರುವುದು ಸಾರ್ವಜನಿಕರ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ರಸ್ತೆ ಮಣ್ಣಿನಿಂದಲೇ ಎದ್ದು ನಿಂತ ಗುಡ್ಡ: ನಿಯಮಗಳ ಪ್ರಕಾರ, ರಸ್ತೆ ಅಥವಾ ಗುಡ್ಡ ಅಗೆಯುವಾಗ ಬರುವ ಮಣ್ಣನ್ನು ಜನವಸತಿ ಹಾಗೂ ರಸ್ತೆಗೆ ತೊಂದರೆಯಾಗದಂತೆ ನಿಗದಿತ ಡಂಪಿಂಗ್ ಯಾರ್ಡ್ಗಳಿಗೆ ಸಾಗಿಸಿ ವಿಲೇವಾರಿ…
ಅಂಕೋಲಾ: ಅಂಕೋಲಾ ತಾಲ್ಲೂಕು ರಿಕ್ಷಾ ಯೂನಿಯನ್ ಆಯೋಜಿಸಿರುವ ಬೃಹತ್ ಕ್ರಿಕೆಟ್ ಪಂದ್ಯಾವಳಿಯು ಇಂದು ಜೈಹಿಂದ್ ಮೈದಾನದಲ್ಲಿ ಅಂತಿಮ ಘಟ್ಟಕ್ಕೆ ತಲುಪಿದೆ. ತಾಲ್ಲೂಕಿನ 24 ತಂಡಗಳು ಭಾಗವಹಿಸಿರುವ ಈ ಕ್ರೀಡಾಕೂಟದ ಯಶಸ್ಸಿನ ಹಿಂದೆ ಅನೇಕ ಗಣ್ಯ ದಾನಿಗಳ ಉದಾರ ಹಸ್ತವಿದೆ ಎಂದು ಆಯೋಜಕರು ಸ್ಮರಿಸಿದ್ದಾರೆ. ಪ್ರಮುಖ ದಾನಿಗಳ ವಿವರ: ಪಂದ್ಯಾವಳಿಯ ಗರಿಮೆಯನ್ನು ಹೆಚ್ಚಿಸಿದ ಪ್ರಮುಖ ದಾನಿಗಳ ವಿವರಗಳು ಹೀಗಿವೆ: ಬಹುಮಾನದ ಮೊತ್ತ: ಪಂದ್ಯಾವಳಿಯ ಪ್ರಥಮ ಹಾಗೂ ದ್ವಿತೀಯ ಬಹುಮಾನದ ನಗದು ಮೊತ್ತವನ್ನು ಕಾರವಾರ-ಅಂಕೋಲಾ ಕ್ಷೇತ್ರದ ಮಾಜಿ ಶಾಸಕರಾದ ಶ್ರೀಮತಿ ರೂಪಾಲಿ ನಾಯ್ಕ ಅವರು ನೀಡಿ ಕ್ರೀಡಾಪಟುಗಳನ್ನು…
ಯಲ್ಲಾಪುರ: ರಸ್ತೆ ಬದಿಯ ತಗ್ಗಿಗೆ ಕಾರು ಬಿದ್ದು, ಬೆಂಕಿ ಹೊತ್ತಿಕೊಂಡು ಯುವಕನೊಬ್ಬ ಸಜೀವ ದಹನವಾಗಿದ್ದಾನೆ ಎಂದು ನಂಬಲಾಗಿದ್ದ ಪ್ರಕರಣ ಇದೀಗ ಭಾರಿ ತಿರುವು ಪಡೆದುಕೊಂಡಿದೆ. ಸುಟ್ಟ ಕಾರಿನ ಹಿಂಬದಿ ಸೀಟಿನಲ್ಲಿ ಶವ ಪತ್ತೆಯಾಗಿರುವ ಹಿನ್ನೆಲೆಯಲ್ಲಿ, ಸಾಕ್ಷ್ಯ ನಾಶಪಡಿಸುವ ಉದ್ದೇಶದಿಂದಲೇ ಕೊಲೆ ಮಾಡಿ ಕಾರಿಗೆ ಬೆಂಕಿ ಹಚ್ಚಲಾಗಿದೆ ಎಂಬ ಶಂಕೆ ವ್ಯಕ್ತವಾಗಿದೆ. ಮೃತನ ತಂದೆ ನೀಡಿದ ದೂರಿನನ್ವಯ ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಇದೀಗ 'ಕೊಲೆ' ಹಾಗೂ 'ಸಾಕ್ಷ್ಯ ನಾಶ'ದ ಎಫ್.ಐ.ಆರ್ ದಾಖಲಾಗಿದ್ದು, ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಬೆಳಗಾವಿಯ ಕನಬರಗಿ ರಸ್ತೆಯ ಚಂದ್ರಮೌಳಿ ಕಾಲೋನಿ ನಿವಾಸಿ ನಿತೇಶ್…
ಉತ್ತರ ಕನ್ನಡ ಜಿಲ್ಲೆಯ ಕುಮಟಾದಲ್ಲಿ ಪ್ರೀತಿಸಿ ಮದುವೆಯಾಗುವುದಾಗಿ ನಂಬಿಸಿ ವಂಚಿಸಿದಲ್ಲದೆ, ದಲಿತ ಯುವತಿ ಮತ್ತು ಆಕೆಯ ತಾಯಿಯ ಮೇಲೆ ನಡುರಸ್ತೆಯಲ್ಲಿ ಹಲ್ಲೆ ಹಾಗೂ ಜಾತಿನಿಂದನೆ ಮಾಡಿರುವ ಗಂಭೀರ ಘಟನೆ ವರದಿಯಾಗಿದೆ. ಈ ಸಂಬಂಧ ಕುಮಟಾ ಪೊಲೀಸ್ ಠಾಣೆಯಲ್ಲಿ ಪ್ರವೀಣ್ ತಿಮ್ಮಪ್ಪ ಅಂಬಿಗ ಎಂಬಾತನ ವಿರುದ್ಧ ಪ್ರಕರಣ ದಾಖಲಾಗಿದೆ. ಕುಮಟಾ ತಾಲೂಕಿನ ಮಿರ್ಜಾನ್ ಬಿಜಿಎಸ್ ಸ್ಕೂಲ್ ಬಳಿಯ ನಿವಾಸಿ ಜಯಶ್ರೀ ಸುಬ್ರಾಯ ಮುಕ್ರಿ (42 ವರ್ಷ ) ಎಂಬುವವರು ನೀಡಿದ ದೂರಿನನ್ವಯ ಈ ಎಫ್.ಐ.ಆರ್ ದಾಖಲಾಗಿದೆ. ಆರೋಪಿ ಪ್ರವೀಣ್, ದೂರುದಾರರ ಮಗಳಾದ ಚೈತ್ರಾಳನ್ನು (2೦) ಪ್ರೀತಿಸಿ…
ಅಂಕೋಲಾ: ಅಂಕೋಲಾ ತಾಲುಕು ರಿಕ್ಷಾ ಚಾಲಕರು ಮತ್ತು ಮಾಲಕರ ಸಂಘದ ವತಿಯಿಂದ ಇದೇ ಏಪ್ರಿಲ್ 13 ರಿಂದ 16 ರವರೆಗೆ ತಾಲ್ಲೂಕಿನ ಸಮಸ್ತ ಜನತೆ ಹಾಗೂ ಯುವ ಪ್ರತಿಭೆಗಳಿಗಾಗಿ 'ಕ್ರಿಕೆಟ್ ಸಂಗ್ರಾಮ-2026' ಬೃಹತ್ ಕ್ರಿಕೆಟ್ ಪಂದ್ಯಾವಳಿಯನ್ನು ಆಯೋಜಿಸಲಾಗಿದೆ ಎಂದು ಸಂಘದ ಅಧ್ಯಕ್ಷರಾದ ಶ್ರೀ ಗಜು ಆರ್. ನಾಯ್ಕ ತಿಳಿಸಿದರು. ಇಂದು ಪಟ್ಟಣದ ಶ್ರೀ ಮಹಾಗಣಪತಿ ರಿಕ್ಷಾ ನಿಲ್ದಾಣದಲ್ಲಿ ಪಂದ್ಯಾವಳಿಯ ಕುರಿತು ಪತ್ರಿಕಾ ಹೇಳಿಕೆ ನೀಡಿ, ಹೆಚ್ಚಿನ ವಿವರಗಳನ್ನು ಹಂಚಿಕೊಂಡರು. ಪಂದ್ಯಾವಳಿಯ ಪ್ರಮುಖ ಅಂಶಗಳು: ಯಾರಿಗೆ ಅವಕಾಶ?: ಈ ಪಂದ್ಯಾವಳಿಯಲ್ಲಿ ತಾಲ್ಲೂಕಿನಾದ್ಯಂತ ಇರುವ ಗ್ರಾಮ ಪಂಚಾಯತ್ಗಳು…
ಕಾರವಾರ: ಗ್ರಾಮೀಣಾಭಿವೃದ್ಧಿಯ ಆಧಾರ ಸ್ತಂಭವಾಗಿರುವ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ (PDO) ಹಿತರಕ್ಷಣೆಗಾಗಿ ಕಾರ್ಯನಿರ್ವಹಿಸುತ್ತಿರುವ 'ಉತ್ತರ ಕನ್ನಡ ಜಿಲ್ಲಾ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘ'ದ ನೂತನ ಸಮಿತಿಯ ಪದಗ್ರಹಣ ಸಮಾರಂಭವು ನಿನ್ನೆ ಅತ್ಯಂತ ಸಂಭ್ರಮ ಹಾಗೂ ಒಗ್ಗಟ್ಟಿನಿಂದ ಜರುಗಿತು. ಕಾರ್ಯಕ್ರಮದಲ್ಲಿ ನೂತನ ಪದಾಧಿಕಾರಿಗಳ ಅಧಿಕಾರ ಸ್ವೀಕಾರ, ನಿರ್ಗಮಿತ ಸಮಿತಿಗೆ ಕೃತಜ್ಞತಾ ಸಲ್ಲಿಕೆ ಹಾಗೂ ಭವಿಷ್ಯದ ಕಾರ್ಯಯೋಜನೆಗಳ ಕುರಿತು ಮಹತ್ವದ ಚರ್ಚೆಗಳು ನಡೆದವು. ಅಧಿಕಾರ ಹಸ್ತಾಂತರ ಹಾಗೂ ಹಿಂದಿನ ಸಮಿತಿಗೆ ಸನ್ಮಾನ: ಸಮಾರಂಭದಲ್ಲಿ ನೂತನ ಸಮಿತಿಯ ಎಲ್ಲಾ ಆಯ್ಕೆಯಾದ ಸದಸ್ಯರಿಗೆ ಚುನಾವಣಾ ಅಧಿಕಾರಿಗಳು ಅಧಿಕೃತವಾಗಿ ಪ್ರಮಾಣ…
ಕುಮಟಾ ಪಟ್ಟಣದ ಪ್ರಮುಖ ಕೇಂದ್ರವಾದ ಗಿಬ್ ಸರ್ಕಲ್ ಬಳಿ, ಬೈಕ್ ಮತ್ತು ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದೆ. ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದವರ ಮೇಲೆ ಹಿಂಬದಿಯಿಂದ ಬಂದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ನಡೆದಿದೆ. ಸರ್ಕಲ್ ಬಳಿ ಸಂಭವಿಸಿದ ಈ ಅಪಘಾತದ ರಭಸಕ್ಕೆ ಬೈಕ್ ಸಂಪೂರ್ಣವಾಗಿ ಜಖಂಗೊಂಡಿದ್ದು, ರಸ್ತೆಯೆಲ್ಲಾ ರಕ್ತಸಿಕ್ತವಾಗಿತ್ತು. ಸ್ಥಳದಲ್ಲೇ ಓರ್ವ ಸಾವು, ಮತ್ತೋರ್ವ ಗಂಭೀರ: ಈ ದುರ್ಘಟನೆಯಲ್ಲಿ ಸಮೀಪದ ಹೆಗಡೆ ಗ್ರಾಮದ ನಿವಾಸಿಯಾದ ಬೈಕ್ ಸವಾರ ಸುಬ್ರಮಣ್ಯ ಭೀರಪ್ಪ ಅಂಬಿಗ ಎಂಬುವವರು ತೀವ್ರವಾಗಿ ಗಾಯಗೊಂಡು ಸ್ಥಳದಲ್ಲಿಯೇ ಕೊನೆಯುಸಿರೆಳೆದಿದ್ದಾರೆ. ಅವರೊಂದಿಗೆ…
ಅಂಕೋಲಾ ತಾಲ್ಲೂಕಿನ ಕೇಣಿಯಲ್ಲಿ JSW ಕಂಪನಿಯವರು ರೂಪಿಸಿರುವ ಗ್ರೀನ್ಫೀಲ್ಡ್ ವಾಣಿಜ್ಯ ಬಂದರು ಯೋಜನೆಗೆ ಸಾರ್ವಜನಿಕರಿಂದ ವ್ಯಾಪಕ…
ಉತ್ತರ ಕನ್ನಡ ಜಿಲ್ಲಾ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳ (ಪಿಡಿಒ) ಕ್ಷೇಮಾಭಿವೃದ್ಧಿ ಸಂಘವು ಸಲ್ಲಿಸಿದ ವಿವಿಧ ಬೇಡಿಕೆಗಳ…
ಸಿದ್ದಾಪುರ ತಾಲೂಕಿನ ಶಿರಳಗಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ (ಪಿಡಿಒ) ರಾಜೇಶ ಆರ್. ನಾಯ್ಕ ಅವರ…
ಸಿದ್ದಾಪುರ ತಾಲೂಕಿನ ಶಿರಳಗಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ (ಪಿಡಿಒ) ರಾಜೇಶ ಆರ್. ನಾಯ್ಕ ಅವರ…
ಕಾರವಾರ: ಕೆಪಿಸಿಸಿ ಮಾಜಿ ಕಾರ್ಯದರ್ಶಿ ಗೋಪಾಲಕೃಷ್ಣ ನಾಯಕ ಅವರು ತಮ್ಮ ಮೇಲಿನ ಹಲ್ಲೆ ಯತ್ನ ಪ್ರಕರಣದಲ್ಲಿ…
ಅಂಕೋಲಾ: ಕೆಪಿಸಿಸಿ ಮಾಜಿ ಕಾರ್ಯದರ್ಶಿ ಹಾಗೂ ಕಾಂಗ್ರೆಸ್ ಮುಖಂಡ ಗೋಪಾಲಕೃಷ್ಣ ನಾಯಕ್ ಅವರ ಮೇಲೆ ಹಾಡಹಗಲೇ…
ಕಾರವಾರ: ನಗರದ ಬಿಲ್ಟ್ ಸರ್ಕಲ್ ಬಳಿ ಸಾರ್ವಜನಿಕರಿಗೆ 1 ರೂಪಾಯಿಗೆ 80 ರೂಪಾಯಿ ನೀಡುವ ಆಸೆ…
ಅಂಕೋಲಾ: ಕಾಂಗ್ರೆಸ್ ಮುಖಂಡ ಹಾಗೂ ಕೆಪಿಸಿಸಿ ಮಾಜಿ ಕಾರ್ಯದರ್ಶಿ ಗೋಪಾಲಕೃಷ್ಣ ನಾಯಕ ಅವರ ಮೇಲೆ ಹಾಡಹಗಲೇ…
ಅಂಕೋಲಾ: ಕೆಪಿಸಿಸಿ ಮಾಜಿ ಕಾರ್ಯದರ್ಶಿ ಹಾಗೂ ಅಂಕೋಲಾದ ಕಾಂಗ್ರೆಸ್ ಮುಖಂಡ ಗೋಪಾಲಕೃಷ್ಣ ನಾಯಕ್ ಅವರ ಮೇಲೆ…
Confirmed
65.1M
Death
6.6M
Lorem ipsum dolor sit amet, consectetur adipisicing elit, sed do eiusmod tempor incididunt ut labore et dolore magna aliqua.
Lorem ipsum dolor sit amet, consectetur adipisicing elit, sed do eiusmod tempor incididunt ut labore et dolore magna aliqua.
Sign in to your account