ಪುರಲಕ್ಕಿಬೇಣದಲ್ಲಿ ಮಳೆಯ ಅಬ್ಬರ; ಮನೆಯ ಮೇಲೆ ಮುರಿದು ಬಿತ್ತು ಜೀವದಾತ ಮರ..!!

ಪ್ರಕೃತಿಯ ಮುನಿಸಿಗೆ ಎಂತಹ ಬಲಿಷ್ಠ ಜೀವವೂ ತಲೆಬಾಗಲೇಬೇಕು ಎಂಬುದಕ್ಕೆ ಅಂಕೋಲಾ ತಾಲೂಕಿನ ಪುರಲಕ್ಕಿ ಬೇಣದ ಆನಂದಗಿರಿ ಸಾಕ್ಷಿಯಾಗಿದೆ. ಭಾರಿ ಮಳೆ ಮತ್ತು ಬಿರುಗಾಳಿಯ ಅಬ್ಬರಕ್ಕೆ ದಶಕಗಳಿಂದ ಫಲ ನೀಡುತ್ತಾ ಬಂದಿದ್ದ ಬೃಹತ್ ತೆಂಗಿನ ಮರವೊಂದು ಮನೆಯ ಮೇಲೆ ಉರುಳಿದೆ. ಈ ಘಟನೆಯ ನಡುವೆಯೂ ಮನೆಯೊಳಗಿದ್ದ ಕಂದಮ್ಮನೊಂದು ಪವಾಡಸದೃಶ ರೀತಿಯಲ್ಲಿ ಪಾರಾಗಿದೆ. ಪುರಲಕ್ಕಿ ಬೇಣದ ದಿವಂಗತ ಡೋಲು ನಾಯ್ಕ ರವರ ಜಾಗದಲ್ಲಿ ಹೆಮ್ಮರಾವಾಗಿ ಬೆಳೆದು ನಿಂತಿದ್ದ ತೆಂಗಿನ ಮರವು, ಗಾಳಿಯ ರಭಸಕ್ಕೆ ತಾಳಲಾರದೆ ಪಕ್ಕದಲ್ಲೇ ಇದ್ದ ವಿನಾಯಕ ಆಚಾರಿ ಅವರ ಮನೆಯ ಛಾವಣಿಯ ಮೇಲೆ ದಿಢೀರನೆ…

News Desk

ಪ್ರೇಮ ವೈಫಲ್ಯದ ಶಂಕೆ: ಯುವತಿಯ ಮೇಲೆ ಹಲ್ಲೆ ನಡೆಸಿ, ಕಾರು ಸ್ಫೋಟದಲ್ಲಿ ಅಂತ್ಯಕಂಡ ಅಂಕೋಲಾ ಯುವಕ..!!

ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಜೋಗಿಹಳ್ಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಶನಿವಾರ ಬೆಚ್ಚಿಬೀಳಿಸುವ ಘಟನೆಯೊಂದು ನಡೆದಿದ್ದು, ಪ್ರೇಯಸಿಗೆ ಚಾಕು ಇರಿದು ಬಳಿಕ ಕಾರು ಸ್ಫೋಟಗೊಂಡು ಪ್ರಿಯಕರ ಸಜೀವ ದಹನವಾಗಿದ್ದಾನೆ. ಮೃತ ಯುವಕನನ್ನು ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಹೆಬ್ಬುಲು ಗ್ರಾಮದ ನಾಗೇಂದ್ರ (30) ಎಂದು ಗುರುತಿಸಲಾಗಿದೆ. ಗಂಭೀರವಾಗಿ ಗಾಯಗೊಂಡಿರುವ ಯುವತಿ ರಮ್ಯಾ ಸದ್ಯ ತುಮಕೂರು ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪೊಲೀಸ್ ಮೂಲಗಳ ಪ್ರಕಾರ, ನಾಗೇಂದ್ರ ಹಾಗೂ ರಮ್ಯಾ ಕಳೆದ ಆರು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ರಮ್ಯಾ ಅವರು ಬೆಂಗಳೂರಿನಲ್ಲಿ ನೆಲೆಸಿದ್ದು, ಅಲ್ಲಿನ ಸಂಜಯ್…

News Desk

ಯಾರಿಗೂ ಹೇಳದೆ ಮನೆಯಿಂದ ತೆರಳಿದ್ದ ಅಂಕೋಲಾದ ಗಾಬಿತವಾಡದ ಯುವತಿ ನಾಪತ್ತೆ..!!

ಅಂಕೋಲಾ: ತಾಲೂಕಿನ ಕೇಣಿ ಗ್ರಾಮದ ಗಾಬೀತವಾಡದ ಯುವತಿಯೊಬ್ಬಳು ಮನೆಯಿಂದ ಯಾರಿಗೂ ಏನನ್ನೂ ಹೇಳದೆ ಹೊರಟು, ದಿಢೀರ್ ನಾಪತ್ತೆಯಾಗಿರುವ ಆತಂಕಕಾರಿ ಘಟನೆ ವರದಿಯಾಗಿದೆ. ಈ ಬಗ್ಗೆ ಅಂಕೋಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಹುಡುಕಾಟವನ್ನು ಚುರುಕುಗೊಳಿಸಿದ್ದಾರೆ. ನಾಪತ್ತೆಯಾದ ಯುವತಿಯನ್ನು ಸಾಕ್ಷಿ ಸೂರ್ಯಕಾಂತ್ ಚೊಡನಕರ್ ಎಂದು ಗುರುತಿಸಲಾಗಿದೆ. ಈ ಹಿಂದೆ ಅಂಕೋಲಾ ಪಟ್ಟಣದ 'ವೈಶ್ಯ ಟ್ರೇಡರ್ಸ್' ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿದ್ದ ಈಕೆ, ಕಳೆದ ಮೂರ್ನಾಲ್ಕು ತಿಂಗಳುಗಳಿಂದ ಕೆಲಸ ಬಿಟ್ಟು ಮನೆಯಲ್ಲೇ ಇದ್ದಳು. ದಿನಾಂಕ 23-06-2026 ರಂದು ಬೆಳಗ್ಗೆ 9:00 ರಿಂದ ಮಧ್ಯಾಹ್ನ 3:00 ಗಂಟೆಯ…

News Desk

ಅಂಕೋಲಾ: ತಾಯಿಗೆ ಔಷಧಿ ತರಲು ಶಿರಸಿ ಆಸ್ಪತ್ರೆಗೆ ಹೋಗಿ ಬರುವುದಾಗಿ ಹೇಳಿ ಹೋದ 18 ವರ್ಷದ ಯುವತಿ ನಾಪತ್ತೆ..

ಅಂಕೋಲಾ: ತಾಲೂಕಿನ ಕುಂಟಕಣಿ ಗ್ರಾಮದ ಅಸಳ್ಳಿ ಮೂಲದ 18 ವರ್ಷದ ಯುವತಿ ಯೋರ್ವಳು ತಾಯಿಗೆ ಔಷಧಿ ತರಲು ಶಿರಸಿಗೆ ಹೋದವಳು ನಿಗೂಢವಾಗಿ ನಾಪತ್ತೆಯಾಗಿರುವ ಘಟನೆ ಸಂಭವಿಸಿದೆ. ನಾಪತ್ತೆಯಾದ ಯುವತಿಯನ್ನು ಶ್ರೀದೇವಿ ಈಶ್ವರ ಗೌಡ ಎಂದು ಗುರುತಿಸಲಾಗಿದ್ದು, ಈಕೆ ಜೂನ್ 24 ರಂದು ಬೆಳಿಗ್ಗೆ 8:00 ಗಂಟೆಗೆ ಮನೆಯಿಂದ ಹೊರಟವಳು ಇಂದಿನವರೆಗೂ ಮರಳಿ ಬಂದಿಲ್ಲ. ಈ ಕುರಿತು ಯುವತಿಯ ಸಹೋದರ ಪರಮೇಶ್ವರ ಈಶ್ವರ ಗೌಡ ಅವರು ನೀಡಿದ ಅಧಿಕೃತ ದೂರಿನ ಮೇರೆಗೆ ಅಂಕೋಲಾ ಪೊಲೀಸ್ ಠಾಣೆಯಲ್ಲಿ ಕ್ರೈಂ ಸಂಖ್ಯೆ 125/2026 ರ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು,…

News Desk

ಅಕ್ಷರ ಕಲಿಸಿದ ಶಾಲೆಗೆ ಹಳೆ ವಿದ್ಯಾರ್ಥಿಗಳ ಕೃತಜ್ಞತೆ:ಮಿರ್ಜಾನ ಹಿರಿಯ ಪ್ರಾಥಮಿಕ ಶಾಲೆಗೆ ಸಿಸಿಟಿವಿ ಕೊಡುಗೆ..

ಕುಮಟಾ/ ಮಿರ್ಜಾನ್: ತಾವು ಕಲಿತ ಮಾತೃಶಾಲೆಯ ಬಗ್ಗೆ ಹೆಮ್ಮೆ ಹಾಗೂ ಅಭಿಮಾನವನ್ನು ಉಳಿಸಿಕೊಂಡಿರುವ ಹಿರಿಯ ವಿದ್ಯಾರ್ಥಿಗಳು, ಮಿರ್ಜಾನ ಹಿರಿಯ ಪ್ರಾಥಮಿಕ ಶಾಲೆಯ ಅಭಿವೃದ್ಧಿಗೆ ಕೈಜೋಡಿಸುವ ಮೂಲಕ ಸಮಾಜಕ್ಕೆ ಅತ್ಯುತ್ತಮ ಮಾದರಿಯಾಗಿದ್ದಾರೆ. ಪ್ರಸ್ತುತ ಮಿರ್ಜಾನ ಗ್ರಾಮದಲ್ಲಿ ವಾಸ್ತವ್ಯವಿರುವ ಹಾಗೂ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಉದ್ಯೋಗಿಗಳಾಗಿ ಸೇವೆ ಸಲ್ಲಿಸುತ್ತಿರುವ ಈ ಶಾಲೆಯ ಹಳೆ ವಿದ್ಯಾರ್ಥಿಗಳು, ತಮ್ಮ ಏಳಿಗೆಗೆ ಕಾರಣವಾದ ಶಾಲೆಯ ಬಗ್ಗೆ ಅಪಾರ ಕೃತಜ್ಞತೆ ಹೊಂದಿದ್ದಾರೆ. ಸಮಾಜದಲ್ಲಿ ಹಾಗೂ ತಮ್ಮ ಉದ್ಯೋಗ ಸ್ಥಳದಲ್ಲಿ ವಿಶಿಷ್ಟ ಛಾಪು ಮೂಡಿಸಿರುವ ಇವರು, ಶಾಲೆಯ ಪ್ರಗತಿ ಹಾಗೂ ಮಕ್ಕಳ…

News Desk

ಕಾರವಾರ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ: ಆರೋಪಿಗಳ ಶೀಘ್ರ ಪತ್ತೆಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಹಿರಿಯ ವಕೀಲರಾದ ‘ಉಮೇಶ ನಾಯ್ಕ’ ಆಗ್ರಹ..

ಕಾರವಾರ/ಅಂಕೋಲಾ: ಕಾರವಾರ ಜಿಲ್ಲಾ ನ್ಯಾಯಾಲಯ ಸೇರಿದಂತೆ ಕರಾವಳಿ ಭಾಗದ ನ್ಯಾಯಾಲಯಗಳಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಬರುತ್ತಿರುವ ಘಟನೆಗಳು ತೀವ್ರ ಖಂಡನೀಯವಾಗಿದ್ದು, ಈ ದುಷ್ಕೃತ್ಯವೆಸಗಿ ನ್ಯಾಯಾಂಗ ವ್ಯವಸ್ಥೆಯ ಮೇಲೆ ಭಯದ ವಾತಾವರಣ ಸೃಷ್ಟಿಸುತ್ತಿರುವವರ ವಿರುದ್ಧ ಮುಲಾಜಿಲ್ಲದೇ ಕಾನೂನು ಕ್ರಮ ಜರುಗಿಸಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಅಂಕೋಲಾದ ಹಿರಿಯ ವಕೀಲರಾದ ಉಮೇಶ ನಾಯ್ಕ ಅವರಿಂದ ಆಗ್ರಹ ವ್ಯಕ್ತವಾಗಿದೆ. ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, "ನ್ಯಾಯಾಲಯಗಳು ನಮ್ಮ ಪಾಲಿಗೆ ದೇವಸ್ಥಾನವಿದ್ದಂತೆ. ಇಂತಹ ಪವಿತ್ರ ಸ್ಥಳಕ್ಕೆ ಬೆದರಿಕೆ ಒಡ್ಡುವುದರಿಂದ ನ್ಯಾಯಾಲಯದ ದೈನಂದಿನ ಕಾರ್ಯಕಲಾಪಗಳನ್ನು…

News Desk

‘ವಿಕಾಸ ವಾಹಿನಿ’ ಇಂಪ್ಯಾಕ್ಟ್: ಅಂಕೋಲಾ ಹೆದ್ದಾರಿಯ ‘ಅಪಾಯಕಾರಿ ಶಾರ್ಟ್-ಕಟ್’ಗೆ ಕಾಂಕ್ರೀಟ್ ಬೀಗ.!

ಅಂಕೋಲಾ: ಸಾರ್ವಜನಿಕರ ಜೀವ ರಕ್ಷಣೆಗಾಗಿ 'ವಿಕಾಸ ವಾಹಿನಿ' ಮಾಡಿದ ಎಚ್ಚರಿಕೆಯ ವರದಿಗೆ ಪ್ರತಿಫಲ ಸಿಕ್ಕಿದೆ. ಅಂಕೋಲಾ ತಾಲೂಕಿನ ಹೆದ್ದಾರಿಯಲ್ಲಿ ದ್ವಿಚಕ್ರ ವಾಹನ ಸವಾರರು ಅಡ್ಡಾದಿಡ್ಡಿಯಾಗಿ ರಸ್ತೆ ಡಿವೈಡರ್ ದಾಟುತ್ತಿದ್ದ ಅಪಾಯಕಾರಿ ಜಾಗಗಳಿಗೆ ಇದೀಗ ಸಂಬಂಧಪಟ್ಟ ಹೆದ್ದಾರಿ ಪ್ರಾಧಿಕಾರ ಹಾಗೂ ಅಧಿಕಾರಿಗಳು ಕಾಂಕ್ರೀಟ್ ಹಾಕಿ ಶಾಶ್ವತವಾಗಿ ಮುಚ್ಚಿದ್ದಾರೆ. ಇದರೊಂದಿಗೆ ಹೆದ್ದಾರಿಯಲ್ಲಿ ಸಂಭವಿಸಬಹುದಿದ್ದ ಎಷ್ಟೋ ಭೀಕರ ಅಪಘಾತಗಳಿಗೆ ಬ್ರೇಕ್ ಬಿದ್ದಂತಾಗಿದೆ. ಹೆದ್ದಾರಿಯಲ್ಲಿ ಯು-ಟರ್ನ್ ತೆಗೆದುಕೊಳ್ಳುವ ಬದಲು, ಕೇವಲ ಸಮಯ ಉಳಿಸುವ ಭರದಲ್ಲಿ ಸವಾರರು ಡಿವೈಡರ್ ನಡುವಿನ ಅನಧಿಕೃತ ಅಂತರಗಳಲ್ಲಿ ವಾಹನಗಳನ್ನು ನುಗ್ಗಿಸುತ್ತಿದ್ದರು. ಇದರಿಂದ ಹೆದ್ದಾರಿಯಲ್ಲಿ ಅತಿ ವೇಗವಾಗಿ…

News Desk

ಅಂಕೋಲಾ: ಮಗನೊಂದಿಗೆ ಆಸ್ಪತ್ರೆಗೆ ತೆರಳುತ್ತಿದ್ದಾಗ ಅವಘಡ; ಬೈಕ್ ಗೆ ಆಟೋ ಡಿಕ್ಕಿಯಾಗಿ ವೃದ್ಧೆ ಸಾವು..

ಅಂಕೋಲಾ: ರಕ್ತ ಪರೀಕ್ಷೆಗಾಗಿ ಮಗನ ಜೊತೆ ದ್ವಿಚಕ್ರ ವಾಹನದಲ್ಲಿ ಆಸ್ಪತ್ರೆಗೆ ತೆರಳುತ್ತಿದ್ದ ವೃದ್ಧೆಯೊಬ್ಬರು ಆಟೋ ರಿಕ್ಷಾ ಡಿಕ್ಕಿಯಾದ ಪರಿಣಾಮ ಸಾವನ್ನಪ್ಪಿರುವ ದಾರುಣ ಘಟನೆ ಪಟ್ಟಣದ ಅಂಬಾರಕೊಡ್ಲ ತಿರುವಿನಲ್ಲಿ ಇಂದು ಮುಂಜಾನೆ ಸಂಭವಿಸಿದೆ. ತಾಲೂಕಿನ ಶಿರಕುಳಿ ಗ್ರಾಮದ ನಿವಾಸಿ ಲಲಿತಾ ನಾಯ್ಕ (74) ಮೃತಪಟ್ಟ ದುರ್ದೈವಿ. ಅನಾರೋಗ್ಯದ ಹಿನ್ನೆಲೆಯಲ್ಲಿ ಅವರು ಶನಿವಾರ ಬೆಳಿಗ್ಗೆ 7.30ರ ಸುಮಾರಿಗೆ ಮಗ ರವಿ ನಾಯ್ಕ ಅವರ ಬೈಕ್ ಹಿಂಬದಿಯಲ್ಲಿ ಕುಳಿತು ಆಸ್ಪತ್ರೆಗೆ ಹೊರಟಿದ್ದರು. ಇವರ ಬೈಕ್ ಅಂಬಾರಕೊಡ್ಲ ಬಳಿಯ ತಿರುವಿನಲ್ಲಿ ಸಾಗುತ್ತಿದ್ದ ವೇಳೆ, ಎದುರಿನಿಂದ ಬಂದ ಆಟೋ ರಿಕ್ಷಾವೊಂದು ಡಿಕ್ಕಿ…

News Desk

ಹೈಕೋರ್ಟ್ ಪೀಠದ ವ್ಯಾಪ್ತಿ ಬದಲಾವಣೆಗೆ ಆಕ್ಷೇಪ: ‘ಉತ್ತರ ಕನ್ನಡ ಜಿಲ್ಲೆ’ಯನ್ನು ಧಾರವಾಡ ಪೀಠದಲ್ಲೇ ಮುಂದುವರಿಸಲು ಅಂಕೋಲಾದಲ್ಲಿ ಸರ್ಕಾರಕ್ಕೆ ಮನವಿ ಸಲ್ಲಿಕೆ..

ಪ್ರಸ್ತಾವಿತ ಮಂಗಳೂರು ಸಂಚಾರಿ ಹೈಕೋರ್ಟ್ ಪೀಠದ ವ್ಯಾಪ್ತಿಗೆ ಉತ್ತರ ಕನ್ನಡ ಜಿಲ್ಲೆಯನ್ನು ಸೇರಿಸುವ ರಾಜ್ಯ ಸರ್ಕಾರದ ಸಂಭಾವ್ಯ ನಡೆಯನ್ನು ತೀವ್ರವಾಗಿ ವಿರೋಧಿಸಿ, ಅಂಕೋಲಾ ತಾಲೂಕಿನ ವಕೀಲರು, ಬುದ್ಧಿಜೀವಿಗಳು ಹಾಗೂ ವಿವಿಧ ಸಂಘ-ಸಂಸ್ಥೆಗಳ ಪ್ರಮುಖರು ಶನಿವಾರ ಉಪ ತಹಶೀಲ್ದಾರ್ ಗಿರೀಶ್ ಜಾಂಬಳಿಕರ್ ಅವರ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ದಕ್ಷಿಣ ಕನ್ನಡ ಮತ್ತು ಉಡುಪಿ ಭಾಗದ ಜನರ ಅನುಕೂಲಕ್ಕಾಗಿ ಮಂಗಳೂರಿನಲ್ಲಿ ನೂತನ ಹೈಕೋರ್ಟ್ ಸಂಚಾರಿ ಪೀಠವನ್ನು ಸ್ಥಾಪಿಸುವ ಸರ್ಕಾರದ ನಿರ್ಧಾರಕ್ಕೆ ನಮ್ಮ ವಿರೋಧವಿಲ್ಲ. ಆದರೆ, ಭೌಗೋಳಿಕವಾಗಿ ಅಂತರ ಹೊಂದಿರುವ ಹಾಗೂ ಪ್ರಸ್ತುತ ಧಾರವಾಡ ಹೈಕೋರ್ಟ್…

News Desk

ಅಂಕೋಲಾ ಹೆದ್ದಾರಿಯಲ್ಲಿ ‘ಶಾರ್ಟ್ ಕಟ್ ‘ ಸಾಹಸ: ನಿಯಮಗಳನ್ನೇ ಗಾಳಿಗೆ ತೂರಿ ಡಿವೈಡರ್ ಜಂಪ್ ಮಾಡುತ್ತೀರೋ ದ್ವಿಚಕ್ರ ವಾಹನ ಸವಾರರು..!!

ಅಂಕೋಲಾ: ರಾಷ್ಟ್ರೀಯ ಹೆದ್ದಾರಿಯಲ್ಲಿ ಸಮಯ ಉಳಿಸುವ ಭರದಲ್ಲಿ ದ್ವಿಚಕ್ರ ವಾಹನ ಸವಾರರು ತಮ್ಮ ಪ್ರಾಣವನ್ನೇ ಪಣಕ್ಕಿಡುತ್ತಿರುವ ಆತಂಕಕಾರಿ ಬೆಳವಣಿಗೆಯೊಂದು ಅಂಕೋಲಾ ತಾಲೂಕಿನಾದ್ಯಂತ ಕಂಡುಬರುತ್ತಿದೆ. ಹೆದ್ದಾರಿಯ ಒಂದು ಬದಿಯಿಂದ ಮತ್ತೊಂದು ಬದಿಗೆ ತೆರಳಲು ನಿಗದಿತ 'ಯು-ಟರ್ನ್' ಬಳಸುವ ಬದಲು, ಅಡ್ಡಾದಿಡ್ಡಿಯಾಗಿ ರಸ್ತೆ ದಿವೈಡರ್ ಗಳನ್ನು ದಾಟುತ್ತಿರುವುದು ಇಲ್ಲಿ ನಿತ್ಯದ ದೃಶ್ಯವಾಗಿದೆ. ಈ ಹಿಂದೆ ಅಪಘಾತಗಳು ಸಂಭವಿಸಿದ ಉದಾಹರಣೆಗಳು ಇವೆ. ಮುಂದೆಯೂ ಸವಾರರ ಈ ಮಿತಿಮೀರಿದ ನಿರ್ಲಕ್ಷ್ಯದಿಂದಾಗಿ ಹೆದ್ದಾರಿಯಲ್ಲಿ ಭಾರಿ ಅಪಘಾತಗಳಾಗುವ ಸಾಧ್ಯತೆಗಳು ದಟ್ಟವಾಗಿವೆ. ತಾಲೂಕಿನ ಮೂಲಕ ಹಾದುಹೋಗುವ ಚತುಷ್ಪಥ ಹೆದ್ದಾರಿಯಲ್ಲಿ ವಾಹನಗಳು ಹಗಲಿರುಳು ಅತಿ ವೇಗವಾಗಿ…

News Desk
- Sponsored -
Ad imageAd image

Editor's Pick

ಅಂಕೋಲಾದ ಈ ಅಭಿವೃದ್ಧಿಯಾದ ರಸ್ತೆಗೆ ಹಳೆಯ ಕಿರಿದಾದ ಸೇತುವೆಯೇ ಕಂಟಕ!.

ಅಂಕೋಲಾ: ತಾಲೂಕಿನ ಅಭಿವೃದ್ಧಿಗೊಂಡ ರಸ್ತೆಗಳ ಪೈಕಿ ಪ್ರಮುಖವಾದ ಪೂಜಗೇರಿ ರಸ್ತೆಯಲ್ಲಿರುವ ಹಳೆಯ ಕಿರಿದಾದ ಸೇತುವೆ ಇದೀಗ…

News Desk
Weather
25°C
Karnataka
overcast clouds
25° _ 25°
68%
5 km/h
Mon
24 °C
Tue
28 °C
Wed
27 °C
Thu
24 °C
Fri
29 °C

Follow US

Most Read

Discover Categories

ಸರ್ಕಾರಿ ನೌಕರರ ಹಾಜರಾತಿಗೆ ಕಟ್ಟುನಿಟ್ಟು: ‘ಕರ್ತವ್ಯ’ ಆ್ಯಪ್ ಕಡ್ಡಾಯ; ನೋಂದಾಯಿಸದ 2.13 ಲಕ್ಷ ಸಿಬ್ಬಂದಿಗೆ ಸರ್ಕಾರದ ಚಾಟಿ..!

ರಾಜ್ಯದ ಸರ್ಕಾರಿ ಕಚೇರಿಗಳಿಗೆ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ವಿಳಂಬವಾಗಿ ಆಗಮಿಸುವ ಪ್ರವೃತ್ತಿಗೆ ಕಡಿವಾಣ ಹಾಕಲು…

News Desk

ಬೀದಿ ದೀಪದಡಿ ಬಿಂದಾಸ್ ಜೂಜಾಟ, ದಿಢೀರ್ ಎಂಟ್ರಿ ಕೊಟ್ಟು ಬೆವರಿಳಿಸಿದ ಖಾಕಿ ಪಡೆ: ಬೆಳಂಬರದ ಖಾರ್ವಿವಾಡದಲ್ಲಿ ಐವರ ಸೆರೆ.!

ಅಂಕೋಲಾ: ತಾಲೂಕಿನ ಬೆಳಂಬರ ಗ್ರಾಮದ ಉತ್ತರ ಖಾರ್ವಿವಾಡದಲ್ಲಿ ಸಾರ್ವಜನಿಕ ರಸ್ತೆಯನ್ನೇ ಜೂಜುಕೋರರು ತಮ್ಮ ಅಡ್ಡೆಯನ್ನಾಗಿ ಪರಿವರ್ತಿಸಿಕೊಂಡಿದ್ದ…

News Desk

ಪ್ರಕೃತಿಯ ಮಡಿಲಲ್ಲಿ ‘ಕಿಕ್’ ಹುಡುಕಲು ಹೋಗಿ ‘ಲಾಕ್’ ಆದ ಮಿರ್ಜಾನ್ ಯುವಕ.!

ಕುಮಟಾ: ಪ್ರಕೃತಿಯ ಮಡಿಲಲ್ಲಿರುವ ಮೂರೂರು ಗುಡ್ಡದ ನಿರ್ಜನ ಹಾಗೂ ರಮಣೀಯ ಅರಣ್ಯ ಪ್ರದೇಶವೀಗ ಮಾದಕ ವ್ಯಸನಿಗಳ…

News Desk

ಅಂಕೋಲಾದ ಚನಗಾರ ಮಕ್ಕಳ ಶೈಕ್ಷಣಿಕ ಪರದಾಟಕ್ಕೆ ಮುಕ್ತಿ: ಶಾಲೆ ಉನ್ನತೀಕರಣಕ್ಕೆ ಶಾಸಕ ಸತೀಶ ಸೈಲ್ ತ್ವರಿತ ಸ್ಪಂದನೆ..!

ಅಂಕೋಲಾ ತಾಲೂಕಿನ ಚನಗಾರ ಗ್ರಾಮದ ವಿದ್ಯಾರ್ಥಿಗಳ ಸುದೀರ್ಘ ಕಾಲದ ಶೈಕ್ಷಣಿಕ ಬೇಡಿಕೆಯೊಂದು ಕೊನೆಗೂ ಈಡೇರುವ ಕಾಲ…

News Desk

ಪಾಲಕರು ಬೈದರೆಂದು ಮನೆಬಿಟ್ಟು ಹೊರಟಿದ್ದ ಅಪ್ರಾಪ್ತೆ: ಪಿಡಿಒ ಗಿರೀಶ್ ನಾಯಕ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ, ಸುರಕ್ಷಿತವಾಗಿ ಮನೆ ಸೇರಿದ ಬಾಲಕಿ..

ಕುಮಟಾ: ಪಾಲಕರು ಬೈದರು ಎಂಬ ಕಾರಣಕ್ಕೆ ಮನನೊಂದು ಯಾವುದೇ ದಿಕ್ಕುದೆಸೆಯಿಲ್ಲದೆ ಒಂಟಿಯಾಗಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ 10ನೇ…

News Desk

ರಾಜ್ಯ ಮಟ್ಟದ ‘ಎನ್.ಎಂ.ಎಂ.ಎಸ್’ ಪ್ರತಿಭಾನ್ವೇಷಣೆ: ಬೆಳಸೆಯ ಆರ್.ಪಿ.ಎಸ್ ಶಾಲಾ ವಿದ್ಯಾರ್ಥಿಗಳ ಗಮನಾರ್ಹ ಸಾಧನೆ..

ಅಂಕೋಲಾ: ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಇಲಾಖೆ ಹಾಗೂ ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ…

News Desk

ಮಹಾಬಲೇಶ್ವರ ಗಿರಿಯಾ ನಾಯ್ಕರ ನುಡಿನಮನ ಹಾಗೂ ಎಂ.ಜಿ . ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಟ್ರಸ್ಟ ಲೋಕಾರ್ಪಣೆ..

ಅಂಕೋಲಾ ತಾಲೂಕಿನ ಬೆಳಂಬಾರ ಗ್ರಾಮದ ಅಜ್ಜಿಮನೆ ಸ್ಥಳದಲ್ಲಿ ಜೂನ್ 04, 2026ರಂದು ಹಿರಿಯ ಶಿಕ್ಷಕ, ಕವಿ…

News Desk

ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅತ್ಯುನ್ನತ ಸಾಧನೆ: 617 ಅಂಕಗಳೊಂದಿಗೆ ಅಂಕೋಲಾ ತಾಲೂಕಿಗೆ ಪ್ರಥಮ ಸ್ಥಾನ ಪಡೆದ ಶಿರೂರಿನ “ಸ್ವೀಕಾರ ನಾಯ್ಕ”..

ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಸೌಲಭ್ಯಗಳ ಕೊರತೆಯ ನಡುವೆಯೂ ತಮ್ಮ ಕಠಿಣ ಪರಿಶ್ರಮ ಹಾಗೂ ಅಚಲ ಆತ್ಮವಿಶ್ವಾಸದಿಂದ…

News Desk